ಮುಗಿಯದ ಸಂಪುಟ ಸಂಕಟ; ಸಿಎಂ ದೆಹಲಿಗೆ ದೌಡು

Jan 27, 2020, 11:14 AM IST

ಬೆಂಗಳೂರು (ಜ. 27): ಸಂಪುಟ ಸಂಕಟ ಕೇಸರಿ ಪಾಳಯದಲ್ಲಿನ್ನು ಬಗೆಹರಿದಿಲ್ಲ. ಸಿಎಂ ಯಡಿಯೂರಪ್ಪ ದೆಹಲಿಗೆ ತೆರಳಿ ಜೆ ಪಿ ನಡ್ಡಾರನ್ನು ಭೇಟಿ ಮಾಡಿ ಚರ್ಚೆ ನಡೆಸಲಿದ್ದಾರೆ. ವಚನಭ್ರಷ್ಟ ಎಂಬ ಕಳಂಕ ಅಂಟಿಸಿಕೊಳ್ಳದಿರಲು ಮುಂದಾಗಿದ್ದು ಗೆದ್ದ 11 ಶಾಸಕರನ್ನು ಮಂತ್ರಿ ಮಾಡಲು ಮುಂದಾಗಿದ್ದಾರೆ. ಉಳಿದ 5 ಸ್ಥಾನಗಳ ಬಗ್ಗೆ ಹೈ ಕಮಾಂಡ್ ಜೊತೆ ಚರ್ಚಿಸಲಿದ್ದಾರೆ. 

'ಸಚಿವ ಸಂಪುಟ ವಿಸ್ತರಣೆ, ಬದಲಾವಣೆ ವಿಚಾರದಲ್ಲಿ ಸಿಎಂ ನಿರ್ಧಾರವೇ ಅಂತಿಮ'

ತಿಂಗಳಾಂತ್ಯದಲ್ಲಿ ಸಂಪುಟ ವಿಸ್ತರಣೆಗೆ ಸಿಎಂ ಬಿಎಸ್‌ವೈ ಒಲವು ತೋರಿದ್ದಾರೆ.  ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..! 

ಜನವರಿ 27ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ