ಮುಗಿಯದ ಸಂಪುಟ ಸಂಕಟ; ಸಿಎಂ ದೆಹಲಿಗೆ ದೌಡು

ಮುಗಿಯದ ಸಂಪುಟ ಸಂಕಟ; ಸಿಎಂ ದೆಹಲಿಗೆ ದೌಡು

Suvarna News   | Asianet News
Published : Jan 27, 2020, 11:14 AM ISTUpdated : Jan 27, 2020, 05:11 PM IST

ಸಂಪುಟ ಸಂಕಟ ಕೇಸರಿ ಪಾಳಯದಲ್ಲಿನ್ನು ಬಗೆಹರಿದಿಲ್ಲ. ಸಿಎಂ ಯಡಿಯೂರಪ್ಪ ದೆಹಲಿಗೆ ತೆರಳಿ ಜೆ ಪಿ ನಡ್ಡಾರನ್ನು ಭೇಟಿ ಮಾಡಿ ಚರ್ಚೆ ನಡೆಸಲಿದ್ದಾರೆ. ವಚನಭ್ರಷ್ಟ ಎಂಬ ಕಳಂಕ ಅಂಟಿಸಿಕೊಳ್ಳದಿರಲು ಮುಂದಾಗಿದ್ದು ಗೆದ್ದ 11 ಶಾಸಕರನ್ನು ಮಂತ್ರಿ ಮಾಡಲು ಮುಂದಾಗಿದ್ದಾರೆ. ಉಳಿದ 5 ಸ್ಥಾನಗಳ ಬಗ್ಗೆ ಹೈ ಕಮಾಂಡ್ ಜೊತೆ ಚರ್ಚಿಸಲಿದ್ದಾರೆ. 

 

ಬೆಂಗಳೂರು (ಜ. 27): ಸಂಪುಟ ಸಂಕಟ ಕೇಸರಿ ಪಾಳಯದಲ್ಲಿನ್ನು ಬಗೆಹರಿದಿಲ್ಲ. ಸಿಎಂ ಯಡಿಯೂರಪ್ಪ ದೆಹಲಿಗೆ ತೆರಳಿ ಜೆ ಪಿ ನಡ್ಡಾರನ್ನು ಭೇಟಿ ಮಾಡಿ ಚರ್ಚೆ ನಡೆಸಲಿದ್ದಾರೆ. ವಚನಭ್ರಷ್ಟ ಎಂಬ ಕಳಂಕ ಅಂಟಿಸಿಕೊಳ್ಳದಿರಲು ಮುಂದಾಗಿದ್ದು ಗೆದ್ದ 11 ಶಾಸಕರನ್ನು ಮಂತ್ರಿ ಮಾಡಲು ಮುಂದಾಗಿದ್ದಾರೆ. ಉಳಿದ 5 ಸ್ಥಾನಗಳ ಬಗ್ಗೆ ಹೈ ಕಮಾಂಡ್ ಜೊತೆ ಚರ್ಚಿಸಲಿದ್ದಾರೆ. 

ತಿಂಗಳಾಂತ್ಯದಲ್ಲಿ ಸಂಪುಟ ವಿಸ್ತರಣೆಗೆ ಸಿಎಂ ಬಿಎಸ್‌ವೈ ಒಲವು ತೋರಿದ್ದಾರೆ.  ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..! 

ಜನವರಿ 27ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!