ಮುಗಿಯದ ಸಂಪುಟ ಸಂಕಟ; ಸಿಎಂ ದೆಹಲಿಗೆ ದೌಡು

ಮುಗಿಯದ ಸಂಪುಟ ಸಂಕಟ; ಸಿಎಂ ದೆಹಲಿಗೆ ದೌಡು

Suvarna News   | Asianet News
Published : Jan 27, 2020, 11:14 AM ISTUpdated : Jan 27, 2020, 05:11 PM IST

ಸಂಪುಟ ಸಂಕಟ ಕೇಸರಿ ಪಾಳಯದಲ್ಲಿನ್ನು ಬಗೆಹರಿದಿಲ್ಲ. ಸಿಎಂ ಯಡಿಯೂರಪ್ಪ ದೆಹಲಿಗೆ ತೆರಳಿ ಜೆ ಪಿ ನಡ್ಡಾರನ್ನು ಭೇಟಿ ಮಾಡಿ ಚರ್ಚೆ ನಡೆಸಲಿದ್ದಾರೆ. ವಚನಭ್ರಷ್ಟ ಎಂಬ ಕಳಂಕ ಅಂಟಿಸಿಕೊಳ್ಳದಿರಲು ಮುಂದಾಗಿದ್ದು ಗೆದ್ದ 11 ಶಾಸಕರನ್ನು ಮಂತ್ರಿ ಮಾಡಲು ಮುಂದಾಗಿದ್ದಾರೆ. ಉಳಿದ 5 ಸ್ಥಾನಗಳ ಬಗ್ಗೆ ಹೈ ಕಮಾಂಡ್ ಜೊತೆ ಚರ್ಚಿಸಲಿದ್ದಾರೆ. 

 

ಬೆಂಗಳೂರು (ಜ. 27): ಸಂಪುಟ ಸಂಕಟ ಕೇಸರಿ ಪಾಳಯದಲ್ಲಿನ್ನು ಬಗೆಹರಿದಿಲ್ಲ. ಸಿಎಂ ಯಡಿಯೂರಪ್ಪ ದೆಹಲಿಗೆ ತೆರಳಿ ಜೆ ಪಿ ನಡ್ಡಾರನ್ನು ಭೇಟಿ ಮಾಡಿ ಚರ್ಚೆ ನಡೆಸಲಿದ್ದಾರೆ. ವಚನಭ್ರಷ್ಟ ಎಂಬ ಕಳಂಕ ಅಂಟಿಸಿಕೊಳ್ಳದಿರಲು ಮುಂದಾಗಿದ್ದು ಗೆದ್ದ 11 ಶಾಸಕರನ್ನು ಮಂತ್ರಿ ಮಾಡಲು ಮುಂದಾಗಿದ್ದಾರೆ. ಉಳಿದ 5 ಸ್ಥಾನಗಳ ಬಗ್ಗೆ ಹೈ ಕಮಾಂಡ್ ಜೊತೆ ಚರ್ಚಿಸಲಿದ್ದಾರೆ. 

ತಿಂಗಳಾಂತ್ಯದಲ್ಲಿ ಸಂಪುಟ ವಿಸ್ತರಣೆಗೆ ಸಿಎಂ ಬಿಎಸ್‌ವೈ ಒಲವು ತೋರಿದ್ದಾರೆ.  ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..! 

ಜನವರಿ 27ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!