ಶಿಕಾರಿಪುರದ ವಿಜಯ ಕೇಸರಿಗೆ ಬಿಜೆಪಿ ಪ್ರಮೋಶನ್; ಹಿಂದಿದೆ ಈ ರೀಸನ್.!

ಶಿಕಾರಿಪುರದ ವಿಜಯ ಕೇಸರಿಗೆ ಬಿಜೆಪಿ ಪ್ರಮೋಶನ್; ಹಿಂದಿದೆ ಈ ರೀಸನ್.!

Suvarna News   | Asianet News
Published : Aug 02, 2020, 12:29 PM IST

ರಾಜ್ಯ ಬಿಜೆಪಿ ಪದಾಧಿಕಾರಿಗಳ ಪಟ್ಟಿ ಬಿಡುಗಡೆ ಮಾಡಿದ್ದು ನಿರೀಕ್ಷೆಯಂತೆಯೇ ಬಿಎಸ್‌ವೈ ಪುತ್ರ, ಯುವಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿದ್ದ ವಿಜಯೇಂದ್ರ ಅವರಿಗೆ ರಾಜ್ಯ ಉಪಾಧ್ಯಕ್ಷ ಸ್ಥಾನ ಕಲ್ಪಿಸಲಾಗಿದೆ. 

ಬೆಂಗಳೂರು (ಆ. 02): ರಾಜ್ಯ ಬಿಜೆಪಿ ಪದಾಧಿಕಾರಿಗಳ ಪಟ್ಟಿ ಬಿಡುಗಡೆ ಮಾಡಿದ್ದು ನಿರೀಕ್ಷೆಯಂತೆಯೇ ಬಿಎಸ್‌ವೈ ಪುತ್ರ, ಯುವಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿದ್ದ ವಿಜಯೇಂದ್ರ ಅವರಿಗೆ ರಾಜ್ಯ ಉಪಾಧ್ಯಕ್ಷ ಸ್ಥಾನ ಕಲ್ಪಿಸಲಾಗಿದೆ. 

ವಿಜಯೇಂದ್ರ ಅವರಿಗೆ ತಂದೆಯ ನಾಮಬಲದ ಜೊತೆಗೆ ಅವರ ಖದರ್ ಕೂಡಾ ಬದಲಾಗಿದೆ. ಕೆಆರ್‌ ಪೇಟೆ ಉಪಚುನಾವಣೆ. ಈ ಚುನಾವಣೆ ವಿಜಯೇಂದ್ರ ಅವರ ಖದರ್ ಬದಲಾಯಿಸಿತು. ಯಾವ ನೆಲ ಜೆಡಿಎಸ್ ಭದ್ರಕೋಟೆ ಎನಿಸಿಕೊಂಡಿತ್ತೋ, ಯಾವ ನೆಲದಲ್ಲಿ ಬಿಜೆಪಿಗೆ ಬ್ಯಾನರ್ ಕಟ್ಟೋಕೂ ಕಾರ್ಯಕರ್ತರಿಲ್ಲ ಎನಿಸಿಕೊಂಡಿತ್ತೋ ಅದೇ ನೆಲದಲ್ಲಿ ಬಿಜೆಪಿಯನ್ನು ಗೆಲ್ಲಿಸಿ ಇತಿಹಾಸ ನಿರ್ಮಿಸಿದ್ದು ಇದೇ ವಿಜಯೇಂದ್ರ. ಆ ಐತಿಹಾಸಿಕ ಗೆಲುವಿನ ನಂತರ ಸಿಎಂ ಪುತ್ರ ಹೈ ಕಮಾಂಡ್‌ಗೂ ಹತ್ತಿರವಾಗಿದ್ದಾರೆ. 

ಸಿಎಂ ಪುತ್ರ ಎನ್ನುವ ಕಾರಣಕ್ಕೆ ಬಿಜೆಪಿ ಹೈ ಕಮಾಂಡ್ ವಿಜಯೇಂದ್ರ ಅವರಿಗೆ ಉಪಾಧ್ಯಕ್ಷ ಸ್ಥಾನ ಕೊಟ್ಟಿಲ್ಲ. ಅವರಿಗೆ ಅವರದ್ದೇ ಆದ ಮಾನದಂಡಗಳಿವೆ. ಹಾಗಾದರೆ ಆ ಮಾನದಂಡಗಳೇನು? ಇಲ್ಲಿದೆ ಒಂದು ಪರಿಚಯ..!

 

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?