ಶಿಕಾರಿಪುರದ ವಿಜಯ ಕೇಸರಿಗೆ ಬಿಜೆಪಿ ಪ್ರಮೋಶನ್; ಹಿಂದಿದೆ ಈ ರೀಸನ್.!

ಶಿಕಾರಿಪುರದ ವಿಜಯ ಕೇಸರಿಗೆ ಬಿಜೆಪಿ ಪ್ರಮೋಶನ್; ಹಿಂದಿದೆ ಈ ರೀಸನ್.!

Suvarna News   | Asianet News
Published : Aug 02, 2020, 12:29 PM IST

ರಾಜ್ಯ ಬಿಜೆಪಿ ಪದಾಧಿಕಾರಿಗಳ ಪಟ್ಟಿ ಬಿಡುಗಡೆ ಮಾಡಿದ್ದು ನಿರೀಕ್ಷೆಯಂತೆಯೇ ಬಿಎಸ್‌ವೈ ಪುತ್ರ, ಯುವಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿದ್ದ ವಿಜಯೇಂದ್ರ ಅವರಿಗೆ ರಾಜ್ಯ ಉಪಾಧ್ಯಕ್ಷ ಸ್ಥಾನ ಕಲ್ಪಿಸಲಾಗಿದೆ. 

ಬೆಂಗಳೂರು (ಆ. 02): ರಾಜ್ಯ ಬಿಜೆಪಿ ಪದಾಧಿಕಾರಿಗಳ ಪಟ್ಟಿ ಬಿಡುಗಡೆ ಮಾಡಿದ್ದು ನಿರೀಕ್ಷೆಯಂತೆಯೇ ಬಿಎಸ್‌ವೈ ಪುತ್ರ, ಯುವಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿದ್ದ ವಿಜಯೇಂದ್ರ ಅವರಿಗೆ ರಾಜ್ಯ ಉಪಾಧ್ಯಕ್ಷ ಸ್ಥಾನ ಕಲ್ಪಿಸಲಾಗಿದೆ. 

ವಿಜಯೇಂದ್ರ ಅವರಿಗೆ ತಂದೆಯ ನಾಮಬಲದ ಜೊತೆಗೆ ಅವರ ಖದರ್ ಕೂಡಾ ಬದಲಾಗಿದೆ. ಕೆಆರ್‌ ಪೇಟೆ ಉಪಚುನಾವಣೆ. ಈ ಚುನಾವಣೆ ವಿಜಯೇಂದ್ರ ಅವರ ಖದರ್ ಬದಲಾಯಿಸಿತು. ಯಾವ ನೆಲ ಜೆಡಿಎಸ್ ಭದ್ರಕೋಟೆ ಎನಿಸಿಕೊಂಡಿತ್ತೋ, ಯಾವ ನೆಲದಲ್ಲಿ ಬಿಜೆಪಿಗೆ ಬ್ಯಾನರ್ ಕಟ್ಟೋಕೂ ಕಾರ್ಯಕರ್ತರಿಲ್ಲ ಎನಿಸಿಕೊಂಡಿತ್ತೋ ಅದೇ ನೆಲದಲ್ಲಿ ಬಿಜೆಪಿಯನ್ನು ಗೆಲ್ಲಿಸಿ ಇತಿಹಾಸ ನಿರ್ಮಿಸಿದ್ದು ಇದೇ ವಿಜಯೇಂದ್ರ. ಆ ಐತಿಹಾಸಿಕ ಗೆಲುವಿನ ನಂತರ ಸಿಎಂ ಪುತ್ರ ಹೈ ಕಮಾಂಡ್‌ಗೂ ಹತ್ತಿರವಾಗಿದ್ದಾರೆ. 

ಸಿಎಂ ಪುತ್ರ ಎನ್ನುವ ಕಾರಣಕ್ಕೆ ಬಿಜೆಪಿ ಹೈ ಕಮಾಂಡ್ ವಿಜಯೇಂದ್ರ ಅವರಿಗೆ ಉಪಾಧ್ಯಕ್ಷ ಸ್ಥಾನ ಕೊಟ್ಟಿಲ್ಲ. ಅವರಿಗೆ ಅವರದ್ದೇ ಆದ ಮಾನದಂಡಗಳಿವೆ. ಹಾಗಾದರೆ ಆ ಮಾನದಂಡಗಳೇನು? ಇಲ್ಲಿದೆ ಒಂದು ಪರಿಚಯ..!

 

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್