ಶಿಕಾರಿಪುರದ ವಿಜಯ ಕೇಸರಿಗೆ ಬಿಜೆಪಿ ಪ್ರಮೋಶನ್; ಹಿಂದಿದೆ ಈ ರೀಸನ್.!

ಶಿಕಾರಿಪುರದ ವಿಜಯ ಕೇಸರಿಗೆ ಬಿಜೆಪಿ ಪ್ರಮೋಶನ್; ಹಿಂದಿದೆ ಈ ರೀಸನ್.!

Suvarna News   | Asianet News
Published : Aug 02, 2020, 12:29 PM IST

ರಾಜ್ಯ ಬಿಜೆಪಿ ಪದಾಧಿಕಾರಿಗಳ ಪಟ್ಟಿ ಬಿಡುಗಡೆ ಮಾಡಿದ್ದು ನಿರೀಕ್ಷೆಯಂತೆಯೇ ಬಿಎಸ್‌ವೈ ಪುತ್ರ, ಯುವಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿದ್ದ ವಿಜಯೇಂದ್ರ ಅವರಿಗೆ ರಾಜ್ಯ ಉಪಾಧ್ಯಕ್ಷ ಸ್ಥಾನ ಕಲ್ಪಿಸಲಾಗಿದೆ. 

ಬೆಂಗಳೂರು (ಆ. 02): ರಾಜ್ಯ ಬಿಜೆಪಿ ಪದಾಧಿಕಾರಿಗಳ ಪಟ್ಟಿ ಬಿಡುಗಡೆ ಮಾಡಿದ್ದು ನಿರೀಕ್ಷೆಯಂತೆಯೇ ಬಿಎಸ್‌ವೈ ಪುತ್ರ, ಯುವಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿದ್ದ ವಿಜಯೇಂದ್ರ ಅವರಿಗೆ ರಾಜ್ಯ ಉಪಾಧ್ಯಕ್ಷ ಸ್ಥಾನ ಕಲ್ಪಿಸಲಾಗಿದೆ. 

ವಿಜಯೇಂದ್ರ ಅವರಿಗೆ ತಂದೆಯ ನಾಮಬಲದ ಜೊತೆಗೆ ಅವರ ಖದರ್ ಕೂಡಾ ಬದಲಾಗಿದೆ. ಕೆಆರ್‌ ಪೇಟೆ ಉಪಚುನಾವಣೆ. ಈ ಚುನಾವಣೆ ವಿಜಯೇಂದ್ರ ಅವರ ಖದರ್ ಬದಲಾಯಿಸಿತು. ಯಾವ ನೆಲ ಜೆಡಿಎಸ್ ಭದ್ರಕೋಟೆ ಎನಿಸಿಕೊಂಡಿತ್ತೋ, ಯಾವ ನೆಲದಲ್ಲಿ ಬಿಜೆಪಿಗೆ ಬ್ಯಾನರ್ ಕಟ್ಟೋಕೂ ಕಾರ್ಯಕರ್ತರಿಲ್ಲ ಎನಿಸಿಕೊಂಡಿತ್ತೋ ಅದೇ ನೆಲದಲ್ಲಿ ಬಿಜೆಪಿಯನ್ನು ಗೆಲ್ಲಿಸಿ ಇತಿಹಾಸ ನಿರ್ಮಿಸಿದ್ದು ಇದೇ ವಿಜಯೇಂದ್ರ. ಆ ಐತಿಹಾಸಿಕ ಗೆಲುವಿನ ನಂತರ ಸಿಎಂ ಪುತ್ರ ಹೈ ಕಮಾಂಡ್‌ಗೂ ಹತ್ತಿರವಾಗಿದ್ದಾರೆ. 

ಸಿಎಂ ಪುತ್ರ ಎನ್ನುವ ಕಾರಣಕ್ಕೆ ಬಿಜೆಪಿ ಹೈ ಕಮಾಂಡ್ ವಿಜಯೇಂದ್ರ ಅವರಿಗೆ ಉಪಾಧ್ಯಕ್ಷ ಸ್ಥಾನ ಕೊಟ್ಟಿಲ್ಲ. ಅವರಿಗೆ ಅವರದ್ದೇ ಆದ ಮಾನದಂಡಗಳಿವೆ. ಹಾಗಾದರೆ ಆ ಮಾನದಂಡಗಳೇನು? ಇಲ್ಲಿದೆ ಒಂದು ಪರಿಚಯ..!

 

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?