ಯಡಿಯೂರು ಸಿದ್ದಲಿಂಗೇಶ್ವರ ದೇವಸ್ಥಾನದಲ್ಲಿ ಚಿನ್ನದ ರಥ ಎಳೆದ ವಿಜಯೇಂದ್ರ ದಂಪತಿ

Jun 21, 2020, 3:43 PM IST

ಬೆಂಗಳೂರು (ಜೂ. 21):  ಯಡಿಯೂರು ಸಿದ್ದಲಿಂಗೇಶ್ವರ ದೇವಸ್ಥಾನದಲ್ಲಿ ವಿಜಯೇಂದ್ರ ದಂಪತಿ  ವಿಶೇಷ ಪೂಜೆ ಸಲ್ಲಿಸಿ, ಚಿನ್ನದ ರಥವನ್ನು ಎಳೆದಿದ್ದಾರೆ. ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಯಡಿಯೂರು ಸಿದ್ದಲಿಂಗೇಶ್ವರ ದೇವಾಲಯ ಸಾಕಷ್ಟು ಪ್ರಸಿದ್ಧಿ ಕ್ಷೇತ್ರವಾಗಿದೆ. ಇಲ್ಲಿ ಸಿಎಂ ಕುಟುಂಬ ವಿಶೇಷ ಪೂಜೆ ಸಲ್ಲಿಸಿದೆ. 

ಸೂರ್ಯಗ್ರಹಣ: ಮಂತ್ರಾಲಯದ ರಾಯರ ಮಠದಲ್ಲಿ ವಿಶೇಷ ಹೋಮ