ಕಲ್ಲಿದ್ದಲು ಬರ, ರಾಯಚೂರು, ಬಳ್ಳಾರಿಯಲ್ಲಿ 2 ಘಟಕ ಸ್ಥಗಿತ, ರಾಜ್ಯದಲ್ಲಿ ಪವರ್ ಕಟ್ ಆರಂಭ

ಕಲ್ಲಿದ್ದಲು ಬರ, ರಾಯಚೂರು, ಬಳ್ಳಾರಿಯಲ್ಲಿ 2 ಘಟಕ ಸ್ಥಗಿತ, ರಾಜ್ಯದಲ್ಲಿ ಪವರ್ ಕಟ್ ಆರಂಭ

Published : Oct 12, 2021, 09:36 AM ISTUpdated : Oct 12, 2021, 09:41 AM IST

ಕಲ್ಲಿದ್ದಲು ಕೊರತೆಯಿಂದ ಉಷ್ಣ ವಿದ್ಯುತ್‌ ಸ್ಥಾವರಗಳಲ್ಲಿ ವಿದ್ಯುತ್‌ ಉತ್ಪಾದನೆ ಶೇ.52 ರಷ್ಟು ಕುಸಿದಿದೆ. ಅಲ್ಲದೆ, ರಾಜ್ಯದ ಒಟ್ಟಾರೆ ವಿದ್ಯುತ್‌ ಉತ್ಪಾದನೆಯೂ ಶೇ. 52 ರಷ್ಟು ಕುಸಿತ ಕಂಡಿದೆ.

ಬೆಂಗಳೂರು (ಅ. 12): ಕಲ್ಲಿದ್ದಲು ಕೊರತೆಯಿಂದ ಉಷ್ಣ ವಿದ್ಯುತ್‌ ಸ್ಥಾವರಗಳಲ್ಲಿ ವಿದ್ಯುತ್‌ ಉತ್ಪಾದನೆ ಶೇ.52 ರಷ್ಟು ಕುಸಿದಿದೆ. ಅಲ್ಲದೆ, ರಾಜ್ಯದ ಒಟ್ಟಾರೆ ವಿದ್ಯುತ್‌ ಉತ್ಪಾದನೆಯೂ ಶೇ. 52 ರಷ್ಟು ಕುಸಿತ ಕಂಡಿದೆ.

ಇದರ ಪರಿಣಾಮ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಪ್ರಮುಖ ನಗರಗಳಲ್ಲಿ ಭಾರಿ ವಿದ್ಯುತ್‌ ಕಡಿತ ಆರಂಭವಾಗಿದೆ. ರಾಜ್ಯಾದ್ಯಂತ ವಿವಿಧ ಎಸ್ಕಾಂಗಳು ವಿದ್ಯುತ್‌ ಕಡಿತದ ಪರ್ವ ಶುರು ಮಾಡಿದ್ದು, ಪರಿಸ್ಥಿತಿ ಇದೇ ರೀತಿ ಮುಂದುವರೆದರೆ ರಾಜ್ಯಕ್ಕೆ ಕಗ್ಗತ್ತಲು ಆವರಿಸುವ ಆತಂಕ ಎದುರಾಗಿದೆ.

'ಕಲ್ಲಿದ್ದಲು ಕೊರತೆ ಕೃತಕವೋ ಅಥವಾ ಸ್ವಾಭಾವಿಕವೋ ಎಂಬುದು ಮೊದಲು ಗೊತ್ತಾಗಬೇಕು. ವಿದ್ಯುತ್‌ ಉತ್ಪಾದನಾ ಘಟಕಗಳನ್ನು ಖಾಸಗಿಯವರಿಗೆ ನೀಡುವ ಉದ್ದೇಶದಿಂದ ಕೃತಕ ಅಭಾವ ಸೃಷ್ಟಿಸಬಾರದು' ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!