ಕಲ್ಲಿದ್ದಲು ಬರ, ರಾಯಚೂರು, ಬಳ್ಳಾರಿಯಲ್ಲಿ 2 ಘಟಕ ಸ್ಥಗಿತ, ರಾಜ್ಯದಲ್ಲಿ ಪವರ್ ಕಟ್ ಆರಂಭ

ಕಲ್ಲಿದ್ದಲು ಬರ, ರಾಯಚೂರು, ಬಳ್ಳಾರಿಯಲ್ಲಿ 2 ಘಟಕ ಸ್ಥಗಿತ, ರಾಜ್ಯದಲ್ಲಿ ಪವರ್ ಕಟ್ ಆರಂಭ

Suvarna News   | Asianet News
Published : Oct 12, 2021, 09:36 AM ISTUpdated : Oct 12, 2021, 09:41 AM IST

ಕಲ್ಲಿದ್ದಲು ಕೊರತೆಯಿಂದ ಉಷ್ಣ ವಿದ್ಯುತ್‌ ಸ್ಥಾವರಗಳಲ್ಲಿ ವಿದ್ಯುತ್‌ ಉತ್ಪಾದನೆ ಶೇ.52 ರಷ್ಟು ಕುಸಿದಿದೆ. ಅಲ್ಲದೆ, ರಾಜ್ಯದ ಒಟ್ಟಾರೆ ವಿದ್ಯುತ್‌ ಉತ್ಪಾದನೆಯೂ ಶೇ. 52 ರಷ್ಟು ಕುಸಿತ ಕಂಡಿದೆ.

ಬೆಂಗಳೂರು (ಅ. 12): ಕಲ್ಲಿದ್ದಲು ಕೊರತೆಯಿಂದ ಉಷ್ಣ ವಿದ್ಯುತ್‌ ಸ್ಥಾವರಗಳಲ್ಲಿ ವಿದ್ಯುತ್‌ ಉತ್ಪಾದನೆ ಶೇ.52 ರಷ್ಟು ಕುಸಿದಿದೆ. ಅಲ್ಲದೆ, ರಾಜ್ಯದ ಒಟ್ಟಾರೆ ವಿದ್ಯುತ್‌ ಉತ್ಪಾದನೆಯೂ ಶೇ. 52 ರಷ್ಟು ಕುಸಿತ ಕಂಡಿದೆ.

ಇದರ ಪರಿಣಾಮ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಪ್ರಮುಖ ನಗರಗಳಲ್ಲಿ ಭಾರಿ ವಿದ್ಯುತ್‌ ಕಡಿತ ಆರಂಭವಾಗಿದೆ. ರಾಜ್ಯಾದ್ಯಂತ ವಿವಿಧ ಎಸ್ಕಾಂಗಳು ವಿದ್ಯುತ್‌ ಕಡಿತದ ಪರ್ವ ಶುರು ಮಾಡಿದ್ದು, ಪರಿಸ್ಥಿತಿ ಇದೇ ರೀತಿ ಮುಂದುವರೆದರೆ ರಾಜ್ಯಕ್ಕೆ ಕಗ್ಗತ್ತಲು ಆವರಿಸುವ ಆತಂಕ ಎದುರಾಗಿದೆ.

'ಕಲ್ಲಿದ್ದಲು ಕೊರತೆ ಕೃತಕವೋ ಅಥವಾ ಸ್ವಾಭಾವಿಕವೋ ಎಂಬುದು ಮೊದಲು ಗೊತ್ತಾಗಬೇಕು. ವಿದ್ಯುತ್‌ ಉತ್ಪಾದನಾ ಘಟಕಗಳನ್ನು ಖಾಸಗಿಯವರಿಗೆ ನೀಡುವ ಉದ್ದೇಶದಿಂದ ಕೃತಕ ಅಭಾವ ಸೃಷ್ಟಿಸಬಾರದು' ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?