Combating Covid 19: ಅದ್ಧೂರಿ ಮದುವೆಯ ಕನಸು ಕಾಣುತ್ತಿದ್ದವರಿಗೆ ಮತ್ತೆ ನಿರಾಸೆ

Combating Covid 19: ಅದ್ಧೂರಿ ಮದುವೆಯ ಕನಸು ಕಾಣುತ್ತಿದ್ದವರಿಗೆ ಮತ್ತೆ ನಿರಾಸೆ

Published : Jan 10, 2022, 09:27 AM ISTUpdated : Jan 10, 2022, 09:39 AM IST

ಕೊರೋನಾ ಹರಡುವಿಕೆ (CoronaVirus) ನಿಯಂತ್ರಿಸಲು ರಾಜ್ಯ ಸರ್ಕಾರ ಮದುವೆ ಸಮಾರಂಭಗಳಿಗೆ ಜನಮಿತಿ ಹೇರಿರುವುದರಿಂದ ಜನವರಿ ಮತ್ತು ಫೆಬ್ರವರಿಯಲ್ಲಿ ನಿಗದಿಯಾಗಿದ್ದ ಮದುವೆಗಳಿಗೆ ಸಂಕಷ್ಟ ಎದುರಾಗಿದೆ.

ಬೆಂಗಳೂರು (ಜ. 10): ಕೊರೋನಾ ಹರಡುವಿಕೆ (CoronaVirus) ನಿಯಂತ್ರಿಸಲು ರಾಜ್ಯ ಸರ್ಕಾರ ಮದುವೆ ಸಮಾರಂಭಗಳಿಗೆ ಜನಮಿತಿ ಹೇರಿರುವುದರಿಂದ ಜನವರಿ ಮತ್ತು ಫೆಬ್ರವರಿಯಲ್ಲಿ ನಿಗದಿಯಾಗಿದ್ದ ಮದುವೆಗಳಿಗೆ ಸಂಕಷ್ಟ ಎದುರಾಗಿದೆ.

ಈಗಾಗಲೇ ಹಲವು ಕುಟುಂಬಗಳು ಮದುವೆ ದಿನಾಂಕ ಬದಲಾವಣೆ ಮಾಡಿವೆ. ಇನ್ನೂ ಹಲವು ಕುಟುಂಬಗಳು ಮದುವೆಗೆಂದು ಕಾದಿರಿಸಿದ್ದ ಸಭಾಂಗಣ, ಕಲ್ಯಾಣ ಮಂಟಪಗಳ ಬುಕಿಂಗ್‌ ಅನ್ನು ರದ್ದು ಮಾಡಲು ಮುಂದಾಗಿದ್ದಾರೆ. ಇದರಿಂದಾಗಿ ಕಲ್ಯಾಣ ಮಂಟಪ, ಮ್ಯಾರೇಜ್‌ ಹಾಲ್‌ಗಳ ಮಾಲೀಕರು ಕಂಗಾಲಾಗಿದ್ದಾರೆ. 

ಮದುವೆ ಸಮಾರಂಭಗಳಿಗೆ ತೆರೆದ ಪ್ರದೇಶದಲ್ಲಿ 200, ಸಭಾಂಗಣಗಳಲ್ಲಿ 100 ಮಂದಿಯ ಮಿತಿ ಹೇರಿದೆ. ಈ ಹಿನ್ನೆಲೆ ಸಾವಿರಾರು ಜನರನ್ನು ಕರೆದು ಅದ್ಧೂರಿ ಮದುವೆ ಮಾಡಿಕೊಳ್ಳಬೇಕು ಎನ್ನುವವರಿಗೆ ನಿರಾಸೆಯಾಗಿ ಹಲವರು ದಿನಾಂಕ ಬದಲಾವಣೆ, ರದ್ದು ಮಾಡಲು ಮುಂದಾಗಿದ್ದಾರೆ.

 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more