Combating Covid 19: ಅದ್ಧೂರಿ ಮದುವೆಯ ಕನಸು ಕಾಣುತ್ತಿದ್ದವರಿಗೆ ಮತ್ತೆ ನಿರಾಸೆ

Combating Covid 19: ಅದ್ಧೂರಿ ಮದುವೆಯ ಕನಸು ಕಾಣುತ್ತಿದ್ದವರಿಗೆ ಮತ್ತೆ ನಿರಾಸೆ

Published : Jan 10, 2022, 09:27 AM ISTUpdated : Jan 10, 2022, 09:39 AM IST

ಕೊರೋನಾ ಹರಡುವಿಕೆ (CoronaVirus) ನಿಯಂತ್ರಿಸಲು ರಾಜ್ಯ ಸರ್ಕಾರ ಮದುವೆ ಸಮಾರಂಭಗಳಿಗೆ ಜನಮಿತಿ ಹೇರಿರುವುದರಿಂದ ಜನವರಿ ಮತ್ತು ಫೆಬ್ರವರಿಯಲ್ಲಿ ನಿಗದಿಯಾಗಿದ್ದ ಮದುವೆಗಳಿಗೆ ಸಂಕಷ್ಟ ಎದುರಾಗಿದೆ.

ಬೆಂಗಳೂರು (ಜ. 10): ಕೊರೋನಾ ಹರಡುವಿಕೆ (CoronaVirus) ನಿಯಂತ್ರಿಸಲು ರಾಜ್ಯ ಸರ್ಕಾರ ಮದುವೆ ಸಮಾರಂಭಗಳಿಗೆ ಜನಮಿತಿ ಹೇರಿರುವುದರಿಂದ ಜನವರಿ ಮತ್ತು ಫೆಬ್ರವರಿಯಲ್ಲಿ ನಿಗದಿಯಾಗಿದ್ದ ಮದುವೆಗಳಿಗೆ ಸಂಕಷ್ಟ ಎದುರಾಗಿದೆ.

ಈಗಾಗಲೇ ಹಲವು ಕುಟುಂಬಗಳು ಮದುವೆ ದಿನಾಂಕ ಬದಲಾವಣೆ ಮಾಡಿವೆ. ಇನ್ನೂ ಹಲವು ಕುಟುಂಬಗಳು ಮದುವೆಗೆಂದು ಕಾದಿರಿಸಿದ್ದ ಸಭಾಂಗಣ, ಕಲ್ಯಾಣ ಮಂಟಪಗಳ ಬುಕಿಂಗ್‌ ಅನ್ನು ರದ್ದು ಮಾಡಲು ಮುಂದಾಗಿದ್ದಾರೆ. ಇದರಿಂದಾಗಿ ಕಲ್ಯಾಣ ಮಂಟಪ, ಮ್ಯಾರೇಜ್‌ ಹಾಲ್‌ಗಳ ಮಾಲೀಕರು ಕಂಗಾಲಾಗಿದ್ದಾರೆ. 

ಮದುವೆ ಸಮಾರಂಭಗಳಿಗೆ ತೆರೆದ ಪ್ರದೇಶದಲ್ಲಿ 200, ಸಭಾಂಗಣಗಳಲ್ಲಿ 100 ಮಂದಿಯ ಮಿತಿ ಹೇರಿದೆ. ಈ ಹಿನ್ನೆಲೆ ಸಾವಿರಾರು ಜನರನ್ನು ಕರೆದು ಅದ್ಧೂರಿ ಮದುವೆ ಮಾಡಿಕೊಳ್ಳಬೇಕು ಎನ್ನುವವರಿಗೆ ನಿರಾಸೆಯಾಗಿ ಹಲವರು ದಿನಾಂಕ ಬದಲಾವಣೆ, ರದ್ದು ಮಾಡಲು ಮುಂದಾಗಿದ್ದಾರೆ.

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more