Combating Covid 19: ಅದ್ಧೂರಿ ಮದುವೆಯ ಕನಸು ಕಾಣುತ್ತಿದ್ದವರಿಗೆ ಮತ್ತೆ ನಿರಾಸೆ

Combating Covid 19: ಅದ್ಧೂರಿ ಮದುವೆಯ ಕನಸು ಕಾಣುತ್ತಿದ್ದವರಿಗೆ ಮತ್ತೆ ನಿರಾಸೆ

Published : Jan 10, 2022, 09:27 AM ISTUpdated : Jan 10, 2022, 09:39 AM IST

ಕೊರೋನಾ ಹರಡುವಿಕೆ (CoronaVirus) ನಿಯಂತ್ರಿಸಲು ರಾಜ್ಯ ಸರ್ಕಾರ ಮದುವೆ ಸಮಾರಂಭಗಳಿಗೆ ಜನಮಿತಿ ಹೇರಿರುವುದರಿಂದ ಜನವರಿ ಮತ್ತು ಫೆಬ್ರವರಿಯಲ್ಲಿ ನಿಗದಿಯಾಗಿದ್ದ ಮದುವೆಗಳಿಗೆ ಸಂಕಷ್ಟ ಎದುರಾಗಿದೆ.

ಬೆಂಗಳೂರು (ಜ. 10): ಕೊರೋನಾ ಹರಡುವಿಕೆ (CoronaVirus) ನಿಯಂತ್ರಿಸಲು ರಾಜ್ಯ ಸರ್ಕಾರ ಮದುವೆ ಸಮಾರಂಭಗಳಿಗೆ ಜನಮಿತಿ ಹೇರಿರುವುದರಿಂದ ಜನವರಿ ಮತ್ತು ಫೆಬ್ರವರಿಯಲ್ಲಿ ನಿಗದಿಯಾಗಿದ್ದ ಮದುವೆಗಳಿಗೆ ಸಂಕಷ್ಟ ಎದುರಾಗಿದೆ.

ಈಗಾಗಲೇ ಹಲವು ಕುಟುಂಬಗಳು ಮದುವೆ ದಿನಾಂಕ ಬದಲಾವಣೆ ಮಾಡಿವೆ. ಇನ್ನೂ ಹಲವು ಕುಟುಂಬಗಳು ಮದುವೆಗೆಂದು ಕಾದಿರಿಸಿದ್ದ ಸಭಾಂಗಣ, ಕಲ್ಯಾಣ ಮಂಟಪಗಳ ಬುಕಿಂಗ್‌ ಅನ್ನು ರದ್ದು ಮಾಡಲು ಮುಂದಾಗಿದ್ದಾರೆ. ಇದರಿಂದಾಗಿ ಕಲ್ಯಾಣ ಮಂಟಪ, ಮ್ಯಾರೇಜ್‌ ಹಾಲ್‌ಗಳ ಮಾಲೀಕರು ಕಂಗಾಲಾಗಿದ್ದಾರೆ. 

ಮದುವೆ ಸಮಾರಂಭಗಳಿಗೆ ತೆರೆದ ಪ್ರದೇಶದಲ್ಲಿ 200, ಸಭಾಂಗಣಗಳಲ್ಲಿ 100 ಮಂದಿಯ ಮಿತಿ ಹೇರಿದೆ. ಈ ಹಿನ್ನೆಲೆ ಸಾವಿರಾರು ಜನರನ್ನು ಕರೆದು ಅದ್ಧೂರಿ ಮದುವೆ ಮಾಡಿಕೊಳ್ಳಬೇಕು ಎನ್ನುವವರಿಗೆ ನಿರಾಸೆಯಾಗಿ ಹಲವರು ದಿನಾಂಕ ಬದಲಾವಣೆ, ರದ್ದು ಮಾಡಲು ಮುಂದಾಗಿದ್ದಾರೆ.

 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more