ರಾಜ್ಯಕ್ಕೆ ಲಸಿಕೆ ಬರಲು ಬಂತು ಮುಹೂರ್ತ,  ಜನಸಾಮಾನ್ಯರಿಗೆ ಯಾವಾಗ ಸಿಗುತ್ತೆ ರೀ..?

ರಾಜ್ಯಕ್ಕೆ ಲಸಿಕೆ ಬರಲು ಬಂತು ಮುಹೂರ್ತ, ಜನಸಾಮಾನ್ಯರಿಗೆ ಯಾವಾಗ ಸಿಗುತ್ತೆ ರೀ..?

Suvarna News   | Asianet News
Published : Jan 08, 2021, 03:44 PM IST

ರಾಜ್ಯದಾದ್ಯಂತ ಕೊರೊನಾ ಲಸಿಕೆ ಡ್ರೈ ರನ್ ಶುರುವಾಗಿದೆ. ಸೊಮವಾರದಿಂದ ವಿತರಣೆಯೂ ಶುರುವಾಗಲಿದೆ. ಹಾಗಾದ್ರೆ ನಮಗ್ಯಾವಾಗ ಸಿಗುತ್ತೆ ಅಂತ ಜನಸಾಮಾನ್ಯರು ಕಾಯುತ್ತಿದ್ದಾರೆ. 

ಬೆಂಗಳೂರು (ಜ. 08): ರಾಜ್ಯದಾದ್ಯಂತ ಕೊರೊನಾ ಲಸಿಕೆ ಡ್ರೈ ರನ್ ಶುರುವಾಗಿದೆ. ಸೊಮವಾರದಿಂದ ವಿತರಣೆಯೂ ಶುರುವಾಗಲಿದೆ. ಹಾಗಾದ್ರೆ ನಮಗ್ಯಾವಾಗ ಸಿಗುತ್ತೆ ಅಂತ ಜನಸಾಮಾನ್ಯರು ಕಾಯುತ್ತಿದ್ದಾರೆ. 

ಮೊದಲ ಹಂತದಲ್ಲಿ ಕೊರೊನಾ ವಾರಿಯರ್ಸ್‌ಗೆ, ಎರಡನೆ ಹಂತದಲ್ಲಿ 5 ಲಕ್ಷ ಫ್ರಂಟ್ ಲೈನ್‌ ವರ್ಕರ್ಸ್‌ಗೆ, ಆ ನಂತರ 17 ಲಕ್ಷ ಜನರಿಗೆ ಹಂಚಿಕೆ ಮಾಡಲಾಗುತ್ತದೆ.  ಜನಸಾಮಾನ್ಯರಿಗೆ ಸಿಗಲು ಕನಿಷ್ಠ 6 ತಿಂಗಳಾದರೂ ಕಾಯಬೇಕಾಗಿದೆ. ಇನ್ನುಳಿದಂತೆ ಯಾವ ರೀತಿ ತಯಾರಿ ನಡೆದಿದೆ..? ಲಸಿಕೆಯ ಅಂಕಿ- ಅಂಶಗಳು ಇಲ್ಲಿವೆ ನೋಡಿ..!


 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!