Hubballi Riot: 20 ಕ್ಕೂ ಹೆಚ್ಚು ಮಂದಿ ಬಂಧನ, ಪೂರ್ವನಿಯೋಜಿತ ಕೃತ್ಯದ ಅನುಮಾನ

Hubballi Riot: 20 ಕ್ಕೂ ಹೆಚ್ಚು ಮಂದಿ ಬಂಧನ, ಪೂರ್ವನಿಯೋಜಿತ ಕೃತ್ಯದ ಅನುಮಾನ

Published : Apr 17, 2022, 10:17 AM ISTUpdated : Apr 17, 2022, 10:38 AM IST

ಹಳೆ ಹುಬ್ಬಳ್ಳಿಯ (Old Hubballi) ನೇಕಾರ ನಗರ ಭಾಗದವನು ಎನ್ನಲಾದ ಯುವಕ ಇಸ್ಲಾಂ ಧರ್ಮದ ಮಸೀದದಿ ಮೇಲೆ ಕೇಸರಿ ಧ್ವಜ ಹಾರಿಸಿದ, ತಲೆ ಕೆಟ್ಟರೆ ಅಲ್ಲೂ ಕೇಸರಿ ಧ್ವಜ ಹಾರಿಸುತ್ತೇವೆ ಎಂಬ ಫೋಟೋ ಎಡಿಟ್‌ ಮಾಡಿ ವಿವಾದಾತ್ಮಕ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್‌ ಮಾಡಿದ್ದಾನೆ. 

ಧಾರವಾಡ (ಏ. 17): ಹಳೆ ಹುಬ್ಬಳ್ಳಿಯ (Old Hubballi) ನೇಕಾರ ನಗರ ಭಾಗದವನು ಎನ್ನಲಾದ ಯುವಕ ಇಸ್ಲಾಂ ಧರ್ಮದ ಮಸೀದದಿ ಮೇಲೆ ಕೇಸರಿ ಧ್ವಜ ಹಾರಿಸಿದ, ತಲೆ ಕೆಟ್ಟರೆ ಅಲ್ಲೂ ಕೇಸರಿ ಧ್ವಜ ಹಾರಿಸುತ್ತೇವೆ ಎಂಬ ಫೋಟೋ ಎಡಿಟ್‌ ಮಾಡಿ ವಿವಾದಾತ್ಮಕ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್‌ ಮಾಡಿದ್ದಾನೆ. 

ಈ ವಿಚಾರವಾಗಿ ಹಳೆ ಹುಬ್ಬಳ್ಳಿ ಪ್ರದೇಶದಲ್ಲಿ ಮುಸ್ಲಿಮರ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ.  ಪೊಲೀಸ್‌ ಠಾಣೆಗೆ ಮುತ್ತಿಗೆ ಹಾಕಿದ ಉದ್ರಿಕ್ತರ ಗುಂಪು, ಬಸ್ಸು ಹಾಗೂ ಮತ್ತಿತರ ವಾಹನಗಳಿಗೆ ಕಲ್ಲು ತೂರಾಟ ನಡೆಸಿದೆ. ಇದು ಪೂರ್ವ ನಿಯೋಜಿತ ಕೃತ್ಯನಾ ಎಂಬ ಅನುಮಾನ ಮೂಡಿಸಿದೆ. 

ಘಟನೆಯಲ್ಲಿ ಇನ್‌ಸ್ಪೆಕ್ಟರ್‌ ಸೇರಿ 10 ಪೊಲೀಸ್ ಸಿಬ್ಬಂದಿಗಳು ಗಾಯಗೊಂಡಿದ್ದಾರೆ. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ, ಅಶ್ರುವಾಯು ಪ್ರಯೋಗ ಮಾಡಿದ್ದಾರೆ. ನಗರದಲ್ಲಿ 144 ಸೆಕ್ಷನ್‌ ಜಾರಿಯಾಗಿದ್ದು, ತ್ವೇಷಮಯ ವಾತಾವರಣ ಉಂಟಾಗಿದೆ. ಗಲಭೆಗೆ ಸಂಬಂಧಿಸಿದಂತೆ 20 ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more