Hubballi Riot: 20 ಕ್ಕೂ ಹೆಚ್ಚು ಮಂದಿ ಬಂಧನ, ಪೂರ್ವನಿಯೋಜಿತ ಕೃತ್ಯದ ಅನುಮಾನ

Hubballi Riot: 20 ಕ್ಕೂ ಹೆಚ್ಚು ಮಂದಿ ಬಂಧನ, ಪೂರ್ವನಿಯೋಜಿತ ಕೃತ್ಯದ ಅನುಮಾನ

Published : Apr 17, 2022, 10:17 AM ISTUpdated : Apr 17, 2022, 10:38 AM IST

ಹಳೆ ಹುಬ್ಬಳ್ಳಿಯ (Old Hubballi) ನೇಕಾರ ನಗರ ಭಾಗದವನು ಎನ್ನಲಾದ ಯುವಕ ಇಸ್ಲಾಂ ಧರ್ಮದ ಮಸೀದದಿ ಮೇಲೆ ಕೇಸರಿ ಧ್ವಜ ಹಾರಿಸಿದ, ತಲೆ ಕೆಟ್ಟರೆ ಅಲ್ಲೂ ಕೇಸರಿ ಧ್ವಜ ಹಾರಿಸುತ್ತೇವೆ ಎಂಬ ಫೋಟೋ ಎಡಿಟ್‌ ಮಾಡಿ ವಿವಾದಾತ್ಮಕ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್‌ ಮಾಡಿದ್ದಾನೆ. 

ಧಾರವಾಡ (ಏ. 17): ಹಳೆ ಹುಬ್ಬಳ್ಳಿಯ (Old Hubballi) ನೇಕಾರ ನಗರ ಭಾಗದವನು ಎನ್ನಲಾದ ಯುವಕ ಇಸ್ಲಾಂ ಧರ್ಮದ ಮಸೀದದಿ ಮೇಲೆ ಕೇಸರಿ ಧ್ವಜ ಹಾರಿಸಿದ, ತಲೆ ಕೆಟ್ಟರೆ ಅಲ್ಲೂ ಕೇಸರಿ ಧ್ವಜ ಹಾರಿಸುತ್ತೇವೆ ಎಂಬ ಫೋಟೋ ಎಡಿಟ್‌ ಮಾಡಿ ವಿವಾದಾತ್ಮಕ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್‌ ಮಾಡಿದ್ದಾನೆ. 

ಈ ವಿಚಾರವಾಗಿ ಹಳೆ ಹುಬ್ಬಳ್ಳಿ ಪ್ರದೇಶದಲ್ಲಿ ಮುಸ್ಲಿಮರ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ.  ಪೊಲೀಸ್‌ ಠಾಣೆಗೆ ಮುತ್ತಿಗೆ ಹಾಕಿದ ಉದ್ರಿಕ್ತರ ಗುಂಪು, ಬಸ್ಸು ಹಾಗೂ ಮತ್ತಿತರ ವಾಹನಗಳಿಗೆ ಕಲ್ಲು ತೂರಾಟ ನಡೆಸಿದೆ. ಇದು ಪೂರ್ವ ನಿಯೋಜಿತ ಕೃತ್ಯನಾ ಎಂಬ ಅನುಮಾನ ಮೂಡಿಸಿದೆ. 

ಘಟನೆಯಲ್ಲಿ ಇನ್‌ಸ್ಪೆಕ್ಟರ್‌ ಸೇರಿ 10 ಪೊಲೀಸ್ ಸಿಬ್ಬಂದಿಗಳು ಗಾಯಗೊಂಡಿದ್ದಾರೆ. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ, ಅಶ್ರುವಾಯು ಪ್ರಯೋಗ ಮಾಡಿದ್ದಾರೆ. ನಗರದಲ್ಲಿ 144 ಸೆಕ್ಷನ್‌ ಜಾರಿಯಾಗಿದ್ದು, ತ್ವೇಷಮಯ ವಾತಾವರಣ ಉಂಟಾಗಿದೆ. ಗಲಭೆಗೆ ಸಂಬಂಧಿಸಿದಂತೆ 20 ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more