Hubballi Riot: ನಿಮಗೆ ತಪ್ಪಿತಸ್ಥರು ಮುಸಲ್ಮಾನರೇ ಕಾಣಿಸ್ತಾರಾ..? ಮುತಾಲಿಕ್‌ಗೆ AIMIM ಪ್ರಶ್ನೆ

Hubballi Riot: ನಿಮಗೆ ತಪ್ಪಿತಸ್ಥರು ಮುಸಲ್ಮಾನರೇ ಕಾಣಿಸ್ತಾರಾ..? ಮುತಾಲಿಕ್‌ಗೆ AIMIM ಪ್ರಶ್ನೆ

Published : Apr 17, 2022, 01:46 PM IST

ಹುಬ್ಬಳ್ಳಿ ಗಲಾಟೆ (Hubballi Riots) ಹಿಂದೆ ಎಐಎಂಐಎಂ (AIMIM) ಕಾರ್ಪೋರೇಟರ್‌ ಕೈವಾಡವಿದೆ ಎಂದು ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್‌ ಮುತಾಲಿಕ್‌ (Pramod Muthalik) ಆರೋಪಿಸಿದ್ದಾರೆ. ಎಐಎಂಐಎಂನಿಂದ ಮೂರು ಬಾರ ಗೆದ್ದಿರುವ ಕಾರ್ಪೋರೇಟರನ್ನು ಬಂಧಿಸಿ ಎಂದು ಮುತಾಲಿಕ್‌ ಆಗ್ರಹಿಸಿದ್ದಾರೆ. 

ಧಾರವಾಡ (ಏ,17): ಹುಬ್ಬಳ್ಳಿ ಗಲಾಟೆ (Hubballi Riots) ಹಿಂದೆ ಎಐಎಂಐಎಂ (AIMIM) ಕಾರ್ಪೋರೇಟರ್‌ ಕೈವಾಡವಿದೆ ಎಂದು  ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್‌ ಮುತಾಲಿಕ್‌ (Pramod Muthalik) ಆರೋಪಿಸಿದ್ದಾರೆ. ಎಐಎಂಐಎಂನಿಂದ ಮೂರು ಬಾರ ಗೆದ್ದಿರುವ ಕಾರ್ಪೋರೇಟರನ್ನು ಬಂಧಿಸಿ ಎಂದು ಮುತಾಲಿಕ್‌ ಆಗ್ರಹಿಸಿದ್ದಾರೆ. "ಕಾರ್ಪೋರೆಟರನ್ನು ಒದ್ದು ಒಳಗೆ ಹಾಕಿ, ಮೊಬೈಲ್‌ ಸೀಝ್‌ ಮಾಡಿದ್ರೆ ಸತ್ಯ ಹೊರಗೆ ಬರುತ್ತೆ. ನಿಮ್ಮ ತಾಲಿಬಾನೀಕರಣ ಈ ದೇಶದಲ್ಲಿ ನಡೆಯಲ್ಲ, ನೀವು ಹದ್ದುಬಸ್ತಿನಲ್ಲಿರಿ, ಇಲ್ಲದಿದ್ರೆ ಹಿಂದೂಗಳು ಕೆರಳುತ್ತಾರೆ" ಎಂದು ಮುತಾಲಿಕ್‌ ಹೇಳಿದ್ದಾರೆ. 

'ತಪ್ಪಿತಸ್ಥರು ಯಾರೇ ಇರಲಿ ಅವರನ್ನು ಬಂಧಿಸಬೇಕು, ತಪ್ಪಿತಸ್ಥರು ನಿಮ್ಮ ಕಣ್ಣಿಗೆ ಮುಸಲ್ಮಾನರೇ ಕಾಣಿಸ್ತಾರಾ..? ಈ ಗಲಭೆ ಹಿಂದೆ ಪೇಯ್ಡ್ ಸರ್ವೆಂಟ್ ಇದ್ದಾರೆ'' ಎಂದು AIMIM ಕಾರ್ಯದರ್ಶಿ ಲತೀಫ್ ಖಾನ್ ಪ್ರತಿಕ್ರಿಯಿಸಿದ್ಧಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more