Hubballi Riot: ನಿಮಗೆ ತಪ್ಪಿತಸ್ಥರು ಮುಸಲ್ಮಾನರೇ ಕಾಣಿಸ್ತಾರಾ..? ಮುತಾಲಿಕ್‌ಗೆ AIMIM ಪ್ರಶ್ನೆ

Hubballi Riot: ನಿಮಗೆ ತಪ್ಪಿತಸ್ಥರು ಮುಸಲ್ಮಾನರೇ ಕಾಣಿಸ್ತಾರಾ..? ಮುತಾಲಿಕ್‌ಗೆ AIMIM ಪ್ರಶ್ನೆ

Published : Apr 17, 2022, 01:46 PM IST

ಹುಬ್ಬಳ್ಳಿ ಗಲಾಟೆ (Hubballi Riots) ಹಿಂದೆ ಎಐಎಂಐಎಂ (AIMIM) ಕಾರ್ಪೋರೇಟರ್‌ ಕೈವಾಡವಿದೆ ಎಂದು ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್‌ ಮುತಾಲಿಕ್‌ (Pramod Muthalik) ಆರೋಪಿಸಿದ್ದಾರೆ. ಎಐಎಂಐಎಂನಿಂದ ಮೂರು ಬಾರ ಗೆದ್ದಿರುವ ಕಾರ್ಪೋರೇಟರನ್ನು ಬಂಧಿಸಿ ಎಂದು ಮುತಾಲಿಕ್‌ ಆಗ್ರಹಿಸಿದ್ದಾರೆ. 

ಧಾರವಾಡ (ಏ,17): ಹುಬ್ಬಳ್ಳಿ ಗಲಾಟೆ (Hubballi Riots) ಹಿಂದೆ ಎಐಎಂಐಎಂ (AIMIM) ಕಾರ್ಪೋರೇಟರ್‌ ಕೈವಾಡವಿದೆ ಎಂದು  ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್‌ ಮುತಾಲಿಕ್‌ (Pramod Muthalik) ಆರೋಪಿಸಿದ್ದಾರೆ. ಎಐಎಂಐಎಂನಿಂದ ಮೂರು ಬಾರ ಗೆದ್ದಿರುವ ಕಾರ್ಪೋರೇಟರನ್ನು ಬಂಧಿಸಿ ಎಂದು ಮುತಾಲಿಕ್‌ ಆಗ್ರಹಿಸಿದ್ದಾರೆ. "ಕಾರ್ಪೋರೆಟರನ್ನು ಒದ್ದು ಒಳಗೆ ಹಾಕಿ, ಮೊಬೈಲ್‌ ಸೀಝ್‌ ಮಾಡಿದ್ರೆ ಸತ್ಯ ಹೊರಗೆ ಬರುತ್ತೆ. ನಿಮ್ಮ ತಾಲಿಬಾನೀಕರಣ ಈ ದೇಶದಲ್ಲಿ ನಡೆಯಲ್ಲ, ನೀವು ಹದ್ದುಬಸ್ತಿನಲ್ಲಿರಿ, ಇಲ್ಲದಿದ್ರೆ ಹಿಂದೂಗಳು ಕೆರಳುತ್ತಾರೆ" ಎಂದು ಮುತಾಲಿಕ್‌ ಹೇಳಿದ್ದಾರೆ. 

'ತಪ್ಪಿತಸ್ಥರು ಯಾರೇ ಇರಲಿ ಅವರನ್ನು ಬಂಧಿಸಬೇಕು, ತಪ್ಪಿತಸ್ಥರು ನಿಮ್ಮ ಕಣ್ಣಿಗೆ ಮುಸಲ್ಮಾನರೇ ಕಾಣಿಸ್ತಾರಾ..? ಈ ಗಲಭೆ ಹಿಂದೆ ಪೇಯ್ಡ್ ಸರ್ವೆಂಟ್ ಇದ್ದಾರೆ'' ಎಂದು AIMIM ಕಾರ್ಯದರ್ಶಿ ಲತೀಫ್ ಖಾನ್ ಪ್ರತಿಕ್ರಿಯಿಸಿದ್ಧಾರೆ. 

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
Read more