Hubballi Riot: ನಿಮಗೆ ತಪ್ಪಿತಸ್ಥರು ಮುಸಲ್ಮಾನರೇ ಕಾಣಿಸ್ತಾರಾ..? ಮುತಾಲಿಕ್‌ಗೆ AIMIM ಪ್ರಶ್ನೆ

Hubballi Riot: ನಿಮಗೆ ತಪ್ಪಿತಸ್ಥರು ಮುಸಲ್ಮಾನರೇ ಕಾಣಿಸ್ತಾರಾ..? ಮುತಾಲಿಕ್‌ಗೆ AIMIM ಪ್ರಶ್ನೆ

Published : Apr 17, 2022, 01:46 PM IST

ಹುಬ್ಬಳ್ಳಿ ಗಲಾಟೆ (Hubballi Riots) ಹಿಂದೆ ಎಐಎಂಐಎಂ (AIMIM) ಕಾರ್ಪೋರೇಟರ್‌ ಕೈವಾಡವಿದೆ ಎಂದು ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್‌ ಮುತಾಲಿಕ್‌ (Pramod Muthalik) ಆರೋಪಿಸಿದ್ದಾರೆ. ಎಐಎಂಐಎಂನಿಂದ ಮೂರು ಬಾರ ಗೆದ್ದಿರುವ ಕಾರ್ಪೋರೇಟರನ್ನು ಬಂಧಿಸಿ ಎಂದು ಮುತಾಲಿಕ್‌ ಆಗ್ರಹಿಸಿದ್ದಾರೆ. 

ಧಾರವಾಡ (ಏ,17): ಹುಬ್ಬಳ್ಳಿ ಗಲಾಟೆ (Hubballi Riots) ಹಿಂದೆ ಎಐಎಂಐಎಂ (AIMIM) ಕಾರ್ಪೋರೇಟರ್‌ ಕೈವಾಡವಿದೆ ಎಂದು  ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್‌ ಮುತಾಲಿಕ್‌ (Pramod Muthalik) ಆರೋಪಿಸಿದ್ದಾರೆ. ಎಐಎಂಐಎಂನಿಂದ ಮೂರು ಬಾರ ಗೆದ್ದಿರುವ ಕಾರ್ಪೋರೇಟರನ್ನು ಬಂಧಿಸಿ ಎಂದು ಮುತಾಲಿಕ್‌ ಆಗ್ರಹಿಸಿದ್ದಾರೆ. "ಕಾರ್ಪೋರೆಟರನ್ನು ಒದ್ದು ಒಳಗೆ ಹಾಕಿ, ಮೊಬೈಲ್‌ ಸೀಝ್‌ ಮಾಡಿದ್ರೆ ಸತ್ಯ ಹೊರಗೆ ಬರುತ್ತೆ. ನಿಮ್ಮ ತಾಲಿಬಾನೀಕರಣ ಈ ದೇಶದಲ್ಲಿ ನಡೆಯಲ್ಲ, ನೀವು ಹದ್ದುಬಸ್ತಿನಲ್ಲಿರಿ, ಇಲ್ಲದಿದ್ರೆ ಹಿಂದೂಗಳು ಕೆರಳುತ್ತಾರೆ" ಎಂದು ಮುತಾಲಿಕ್‌ ಹೇಳಿದ್ದಾರೆ. 

'ತಪ್ಪಿತಸ್ಥರು ಯಾರೇ ಇರಲಿ ಅವರನ್ನು ಬಂಧಿಸಬೇಕು, ತಪ್ಪಿತಸ್ಥರು ನಿಮ್ಮ ಕಣ್ಣಿಗೆ ಮುಸಲ್ಮಾನರೇ ಕಾಣಿಸ್ತಾರಾ..? ಈ ಗಲಭೆ ಹಿಂದೆ ಪೇಯ್ಡ್ ಸರ್ವೆಂಟ್ ಇದ್ದಾರೆ'' ಎಂದು AIMIM ಕಾರ್ಯದರ್ಶಿ ಲತೀಫ್ ಖಾನ್ ಪ್ರತಿಕ್ರಿಯಿಸಿದ್ಧಾರೆ. 

21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
Read more