Hubballi Riot: ನಿಮಗೆ ತಪ್ಪಿತಸ್ಥರು ಮುಸಲ್ಮಾನರೇ ಕಾಣಿಸ್ತಾರಾ..? ಮುತಾಲಿಕ್‌ಗೆ AIMIM ಪ್ರಶ್ನೆ

Hubballi Riot: ನಿಮಗೆ ತಪ್ಪಿತಸ್ಥರು ಮುಸಲ್ಮಾನರೇ ಕಾಣಿಸ್ತಾರಾ..? ಮುತಾಲಿಕ್‌ಗೆ AIMIM ಪ್ರಶ್ನೆ

Published : Apr 17, 2022, 01:46 PM IST

ಹುಬ್ಬಳ್ಳಿ ಗಲಾಟೆ (Hubballi Riots) ಹಿಂದೆ ಎಐಎಂಐಎಂ (AIMIM) ಕಾರ್ಪೋರೇಟರ್‌ ಕೈವಾಡವಿದೆ ಎಂದು ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್‌ ಮುತಾಲಿಕ್‌ (Pramod Muthalik) ಆರೋಪಿಸಿದ್ದಾರೆ. ಎಐಎಂಐಎಂನಿಂದ ಮೂರು ಬಾರ ಗೆದ್ದಿರುವ ಕಾರ್ಪೋರೇಟರನ್ನು ಬಂಧಿಸಿ ಎಂದು ಮುತಾಲಿಕ್‌ ಆಗ್ರಹಿಸಿದ್ದಾರೆ. 

ಧಾರವಾಡ (ಏ,17): ಹುಬ್ಬಳ್ಳಿ ಗಲಾಟೆ (Hubballi Riots) ಹಿಂದೆ ಎಐಎಂಐಎಂ (AIMIM) ಕಾರ್ಪೋರೇಟರ್‌ ಕೈವಾಡವಿದೆ ಎಂದು  ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್‌ ಮುತಾಲಿಕ್‌ (Pramod Muthalik) ಆರೋಪಿಸಿದ್ದಾರೆ. ಎಐಎಂಐಎಂನಿಂದ ಮೂರು ಬಾರ ಗೆದ್ದಿರುವ ಕಾರ್ಪೋರೇಟರನ್ನು ಬಂಧಿಸಿ ಎಂದು ಮುತಾಲಿಕ್‌ ಆಗ್ರಹಿಸಿದ್ದಾರೆ. "ಕಾರ್ಪೋರೆಟರನ್ನು ಒದ್ದು ಒಳಗೆ ಹಾಕಿ, ಮೊಬೈಲ್‌ ಸೀಝ್‌ ಮಾಡಿದ್ರೆ ಸತ್ಯ ಹೊರಗೆ ಬರುತ್ತೆ. ನಿಮ್ಮ ತಾಲಿಬಾನೀಕರಣ ಈ ದೇಶದಲ್ಲಿ ನಡೆಯಲ್ಲ, ನೀವು ಹದ್ದುಬಸ್ತಿನಲ್ಲಿರಿ, ಇಲ್ಲದಿದ್ರೆ ಹಿಂದೂಗಳು ಕೆರಳುತ್ತಾರೆ" ಎಂದು ಮುತಾಲಿಕ್‌ ಹೇಳಿದ್ದಾರೆ. 

'ತಪ್ಪಿತಸ್ಥರು ಯಾರೇ ಇರಲಿ ಅವರನ್ನು ಬಂಧಿಸಬೇಕು, ತಪ್ಪಿತಸ್ಥರು ನಿಮ್ಮ ಕಣ್ಣಿಗೆ ಮುಸಲ್ಮಾನರೇ ಕಾಣಿಸ್ತಾರಾ..? ಈ ಗಲಭೆ ಹಿಂದೆ ಪೇಯ್ಡ್ ಸರ್ವೆಂಟ್ ಇದ್ದಾರೆ'' ಎಂದು AIMIM ಕಾರ್ಯದರ್ಶಿ ಲತೀಫ್ ಖಾನ್ ಪ್ರತಿಕ್ರಿಯಿಸಿದ್ಧಾರೆ. 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more