ಬೆಂಗಳೂರಿನಿಂದ ಊರಿಗೆ ಹೋಗಲು ಬಸ್‌ಗಳಿಲ್ಲ; ಬೆಳಿಗ್ಗೆಯಿಂದ ಪ್ರಯಾಣಿಕರ ಪರದಾಟ

ಬೆಂಗಳೂರಿನಿಂದ ಊರಿಗೆ ಹೋಗಲು ಬಸ್‌ಗಳಿಲ್ಲ; ಬೆಳಿಗ್ಗೆಯಿಂದ ಪ್ರಯಾಣಿಕರ ಪರದಾಟ

Suvarna News   | Asianet News
Published : Jul 13, 2020, 12:57 PM IST

ನಾಳೆ ಲಾಕ್‌ಡೌನ್ ಹಿನ್ನಲೆಯಲ್ಲಿ ಸಾಕಷ್ಟು ಮಂದಿ ಊರಿನ ಕಡೆ ಪ್ರಯಾಣ ಬೆಳೆಸುತ್ತಿದ್ದು ಕೆಎಸ್‌ಆರ್‌ಟಿಸಿ ಬಸ್‌ಗಳು ಸಿಗುತ್ತಿಲ್ಲ. ಕಾದು ಕಾದು ಸಾಕಾಗಿ ಹೋಗಿದೆ. ಖಾಸಗಿ ಬಸ್‌ಗಳಿಗೆ ಹೆಚ್ಚಿನ ಹಣ ಕೊಡಲು ಆಗುತ್ತಿಲ್ಲ ಅನ್ನೋದು ಬೆಂಗಳೂರು- ಮೈಸೂರು ರಸ್ತೆಯ ಪ್ರಯಾಣಿಕರ ಅಳಲು. 

ಬೆಂಗಳೂರು (ಜು. 13): ನಾಳೆ ಲಾಕ್‌ಡೌನ್ ಹಿನ್ನಲೆಯಲ್ಲಿ ಸಾಕಷ್ಟು ಮಂದಿ ಊರಿನ ಕಡೆ ಪ್ರಯಾಣ ಬೆಳೆಸುತ್ತಿದ್ದು ಕೆಎಸ್‌ಆರ್‌ಟಿಸಿ ಬಸ್‌ಗಳು ಸಿಗುತ್ತಿಲ್ಲ. ಕಾದು ಕಾದು ಸಾಕಾಗಿ ಹೋಗಿದೆ. ಖಾಸಗಿ ಬಸ್‌ಗಳಿಗೆ ಹೆಚ್ಚಿನ ಹಣ ಕೊಡಲು ಆಗುತ್ತಿಲ್ಲ ಅನ್ನೋದು ಬೆಂಗಳೂರು- ಮೈಸೂರು ರಸ್ತೆಯ ಪ್ರಯಾಣಿಕರ ಅಳಲು. 

ಬೆಳಿಗ್ಗೆಯಿಂದ ಬಸ್‌ಗಾಗಿ ಕಾಯುತ್ತಿದ್ದು, ಬಸ್‌ಗಳಿಲ್ಲದೇ ಪರದಾಡುತ್ತಿದ್ದಾರೆ. ಸಿಕ್ಕ ಸಿಕ್ಕ ಲಾರಿ, ಟಿಪ್ಪರ್, ಟ್ರಕ್ ಹತ್ತಿಕೊಂಡು ಹೋಗುತ್ತಿದ್ದಾರೆ. ಮಹಿಳೆಯರು, ಮಕ್ಕಳು ಪರದಾಡುತ್ತಿದ್ದಾರೆ. ಬರುವ ಬಸ್‌ಗಳು ಫುಲ್ ಆಗಿದ್ದು, ಯಾವುದೂ ನಿಲ್ಲಿಸುತ್ತಿಲ್ಲ. ಬೇರೆ ಬೇರೆ ಭಾಗಗಳಿಗೆ ತೆರಳುವ ಜನರು ಬಹಳ ಸಂಖ್ಯೆಯಲ್ಲಿದ್ದಾರೆ. ಅಲ್ಲಿರುವ ಪ್ರಯಾಣಿಕರನ್ನು ನಮ್ಮ ಪ್ರತಿನಿಧಿ ಮಾತನಾಡಿಸಿದ್ದಾರೆ. ಇಲ್ಲಿದೆ ನೋಡಿ..!

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!