ಬೆಂಗಳೂರಿನಿಂದ ಊರಿಗೆ ಹೋಗಲು ಬಸ್‌ಗಳಿಲ್ಲ; ಬೆಳಿಗ್ಗೆಯಿಂದ ಪ್ರಯಾಣಿಕರ ಪರದಾಟ

ಬೆಂಗಳೂರಿನಿಂದ ಊರಿಗೆ ಹೋಗಲು ಬಸ್‌ಗಳಿಲ್ಲ; ಬೆಳಿಗ್ಗೆಯಿಂದ ಪ್ರಯಾಣಿಕರ ಪರದಾಟ

Suvarna News   | Asianet News
Published : Jul 13, 2020, 12:57 PM IST

ನಾಳೆ ಲಾಕ್‌ಡೌನ್ ಹಿನ್ನಲೆಯಲ್ಲಿ ಸಾಕಷ್ಟು ಮಂದಿ ಊರಿನ ಕಡೆ ಪ್ರಯಾಣ ಬೆಳೆಸುತ್ತಿದ್ದು ಕೆಎಸ್‌ಆರ್‌ಟಿಸಿ ಬಸ್‌ಗಳು ಸಿಗುತ್ತಿಲ್ಲ. ಕಾದು ಕಾದು ಸಾಕಾಗಿ ಹೋಗಿದೆ. ಖಾಸಗಿ ಬಸ್‌ಗಳಿಗೆ ಹೆಚ್ಚಿನ ಹಣ ಕೊಡಲು ಆಗುತ್ತಿಲ್ಲ ಅನ್ನೋದು ಬೆಂಗಳೂರು- ಮೈಸೂರು ರಸ್ತೆಯ ಪ್ರಯಾಣಿಕರ ಅಳಲು. 

ಬೆಂಗಳೂರು (ಜು. 13): ನಾಳೆ ಲಾಕ್‌ಡೌನ್ ಹಿನ್ನಲೆಯಲ್ಲಿ ಸಾಕಷ್ಟು ಮಂದಿ ಊರಿನ ಕಡೆ ಪ್ರಯಾಣ ಬೆಳೆಸುತ್ತಿದ್ದು ಕೆಎಸ್‌ಆರ್‌ಟಿಸಿ ಬಸ್‌ಗಳು ಸಿಗುತ್ತಿಲ್ಲ. ಕಾದು ಕಾದು ಸಾಕಾಗಿ ಹೋಗಿದೆ. ಖಾಸಗಿ ಬಸ್‌ಗಳಿಗೆ ಹೆಚ್ಚಿನ ಹಣ ಕೊಡಲು ಆಗುತ್ತಿಲ್ಲ ಅನ್ನೋದು ಬೆಂಗಳೂರು- ಮೈಸೂರು ರಸ್ತೆಯ ಪ್ರಯಾಣಿಕರ ಅಳಲು. 

ಬೆಳಿಗ್ಗೆಯಿಂದ ಬಸ್‌ಗಾಗಿ ಕಾಯುತ್ತಿದ್ದು, ಬಸ್‌ಗಳಿಲ್ಲದೇ ಪರದಾಡುತ್ತಿದ್ದಾರೆ. ಸಿಕ್ಕ ಸಿಕ್ಕ ಲಾರಿ, ಟಿಪ್ಪರ್, ಟ್ರಕ್ ಹತ್ತಿಕೊಂಡು ಹೋಗುತ್ತಿದ್ದಾರೆ. ಮಹಿಳೆಯರು, ಮಕ್ಕಳು ಪರದಾಡುತ್ತಿದ್ದಾರೆ. ಬರುವ ಬಸ್‌ಗಳು ಫುಲ್ ಆಗಿದ್ದು, ಯಾವುದೂ ನಿಲ್ಲಿಸುತ್ತಿಲ್ಲ. ಬೇರೆ ಬೇರೆ ಭಾಗಗಳಿಗೆ ತೆರಳುವ ಜನರು ಬಹಳ ಸಂಖ್ಯೆಯಲ್ಲಿದ್ದಾರೆ. ಅಲ್ಲಿರುವ ಪ್ರಯಾಣಿಕರನ್ನು ನಮ್ಮ ಪ್ರತಿನಿಧಿ ಮಾತನಾಡಿಸಿದ್ದಾರೆ. ಇಲ್ಲಿದೆ ನೋಡಿ..!

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?