ಬೆಂಗಳೂರಿನಿಂದ ಊರಿಗೆ ಹೋಗಲು ಬಸ್‌ಗಳಿಲ್ಲ; ಬೆಳಿಗ್ಗೆಯಿಂದ ಪ್ರಯಾಣಿಕರ ಪರದಾಟ

ಬೆಂಗಳೂರಿನಿಂದ ಊರಿಗೆ ಹೋಗಲು ಬಸ್‌ಗಳಿಲ್ಲ; ಬೆಳಿಗ್ಗೆಯಿಂದ ಪ್ರಯಾಣಿಕರ ಪರದಾಟ

Suvarna News   | Asianet News
Published : Jul 13, 2020, 12:57 PM IST

ನಾಳೆ ಲಾಕ್‌ಡೌನ್ ಹಿನ್ನಲೆಯಲ್ಲಿ ಸಾಕಷ್ಟು ಮಂದಿ ಊರಿನ ಕಡೆ ಪ್ರಯಾಣ ಬೆಳೆಸುತ್ತಿದ್ದು ಕೆಎಸ್‌ಆರ್‌ಟಿಸಿ ಬಸ್‌ಗಳು ಸಿಗುತ್ತಿಲ್ಲ. ಕಾದು ಕಾದು ಸಾಕಾಗಿ ಹೋಗಿದೆ. ಖಾಸಗಿ ಬಸ್‌ಗಳಿಗೆ ಹೆಚ್ಚಿನ ಹಣ ಕೊಡಲು ಆಗುತ್ತಿಲ್ಲ ಅನ್ನೋದು ಬೆಂಗಳೂರು- ಮೈಸೂರು ರಸ್ತೆಯ ಪ್ರಯಾಣಿಕರ ಅಳಲು. 

ಬೆಂಗಳೂರು (ಜು. 13): ನಾಳೆ ಲಾಕ್‌ಡೌನ್ ಹಿನ್ನಲೆಯಲ್ಲಿ ಸಾಕಷ್ಟು ಮಂದಿ ಊರಿನ ಕಡೆ ಪ್ರಯಾಣ ಬೆಳೆಸುತ್ತಿದ್ದು ಕೆಎಸ್‌ಆರ್‌ಟಿಸಿ ಬಸ್‌ಗಳು ಸಿಗುತ್ತಿಲ್ಲ. ಕಾದು ಕಾದು ಸಾಕಾಗಿ ಹೋಗಿದೆ. ಖಾಸಗಿ ಬಸ್‌ಗಳಿಗೆ ಹೆಚ್ಚಿನ ಹಣ ಕೊಡಲು ಆಗುತ್ತಿಲ್ಲ ಅನ್ನೋದು ಬೆಂಗಳೂರು- ಮೈಸೂರು ರಸ್ತೆಯ ಪ್ರಯಾಣಿಕರ ಅಳಲು. 

ಬೆಳಿಗ್ಗೆಯಿಂದ ಬಸ್‌ಗಾಗಿ ಕಾಯುತ್ತಿದ್ದು, ಬಸ್‌ಗಳಿಲ್ಲದೇ ಪರದಾಡುತ್ತಿದ್ದಾರೆ. ಸಿಕ್ಕ ಸಿಕ್ಕ ಲಾರಿ, ಟಿಪ್ಪರ್, ಟ್ರಕ್ ಹತ್ತಿಕೊಂಡು ಹೋಗುತ್ತಿದ್ದಾರೆ. ಮಹಿಳೆಯರು, ಮಕ್ಕಳು ಪರದಾಡುತ್ತಿದ್ದಾರೆ. ಬರುವ ಬಸ್‌ಗಳು ಫುಲ್ ಆಗಿದ್ದು, ಯಾವುದೂ ನಿಲ್ಲಿಸುತ್ತಿಲ್ಲ. ಬೇರೆ ಬೇರೆ ಭಾಗಗಳಿಗೆ ತೆರಳುವ ಜನರು ಬಹಳ ಸಂಖ್ಯೆಯಲ್ಲಿದ್ದಾರೆ. ಅಲ್ಲಿರುವ ಪ್ರಯಾಣಿಕರನ್ನು ನಮ್ಮ ಪ್ರತಿನಿಧಿ ಮಾತನಾಡಿಸಿದ್ದಾರೆ. ಇಲ್ಲಿದೆ ನೋಡಿ..!

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್