ಬೆಂಗಳೂರಿನಿಂದ ಊರಿಗೆ ಹೋಗಲು ಬಸ್‌ಗಳಿಲ್ಲ; ಬೆಳಿಗ್ಗೆಯಿಂದ ಪ್ರಯಾಣಿಕರ ಪರದಾಟ

ಬೆಂಗಳೂರಿನಿಂದ ಊರಿಗೆ ಹೋಗಲು ಬಸ್‌ಗಳಿಲ್ಲ; ಬೆಳಿಗ್ಗೆಯಿಂದ ಪ್ರಯಾಣಿಕರ ಪರದಾಟ

Suvarna News   | Asianet News
Published : Jul 13, 2020, 12:57 PM IST

ನಾಳೆ ಲಾಕ್‌ಡೌನ್ ಹಿನ್ನಲೆಯಲ್ಲಿ ಸಾಕಷ್ಟು ಮಂದಿ ಊರಿನ ಕಡೆ ಪ್ರಯಾಣ ಬೆಳೆಸುತ್ತಿದ್ದು ಕೆಎಸ್‌ಆರ್‌ಟಿಸಿ ಬಸ್‌ಗಳು ಸಿಗುತ್ತಿಲ್ಲ. ಕಾದು ಕಾದು ಸಾಕಾಗಿ ಹೋಗಿದೆ. ಖಾಸಗಿ ಬಸ್‌ಗಳಿಗೆ ಹೆಚ್ಚಿನ ಹಣ ಕೊಡಲು ಆಗುತ್ತಿಲ್ಲ ಅನ್ನೋದು ಬೆಂಗಳೂರು- ಮೈಸೂರು ರಸ್ತೆಯ ಪ್ರಯಾಣಿಕರ ಅಳಲು. 

ಬೆಂಗಳೂರು (ಜು. 13): ನಾಳೆ ಲಾಕ್‌ಡೌನ್ ಹಿನ್ನಲೆಯಲ್ಲಿ ಸಾಕಷ್ಟು ಮಂದಿ ಊರಿನ ಕಡೆ ಪ್ರಯಾಣ ಬೆಳೆಸುತ್ತಿದ್ದು ಕೆಎಸ್‌ಆರ್‌ಟಿಸಿ ಬಸ್‌ಗಳು ಸಿಗುತ್ತಿಲ್ಲ. ಕಾದು ಕಾದು ಸಾಕಾಗಿ ಹೋಗಿದೆ. ಖಾಸಗಿ ಬಸ್‌ಗಳಿಗೆ ಹೆಚ್ಚಿನ ಹಣ ಕೊಡಲು ಆಗುತ್ತಿಲ್ಲ ಅನ್ನೋದು ಬೆಂಗಳೂರು- ಮೈಸೂರು ರಸ್ತೆಯ ಪ್ರಯಾಣಿಕರ ಅಳಲು. 

ಬೆಳಿಗ್ಗೆಯಿಂದ ಬಸ್‌ಗಾಗಿ ಕಾಯುತ್ತಿದ್ದು, ಬಸ್‌ಗಳಿಲ್ಲದೇ ಪರದಾಡುತ್ತಿದ್ದಾರೆ. ಸಿಕ್ಕ ಸಿಕ್ಕ ಲಾರಿ, ಟಿಪ್ಪರ್, ಟ್ರಕ್ ಹತ್ತಿಕೊಂಡು ಹೋಗುತ್ತಿದ್ದಾರೆ. ಮಹಿಳೆಯರು, ಮಕ್ಕಳು ಪರದಾಡುತ್ತಿದ್ದಾರೆ. ಬರುವ ಬಸ್‌ಗಳು ಫುಲ್ ಆಗಿದ್ದು, ಯಾವುದೂ ನಿಲ್ಲಿಸುತ್ತಿಲ್ಲ. ಬೇರೆ ಬೇರೆ ಭಾಗಗಳಿಗೆ ತೆರಳುವ ಜನರು ಬಹಳ ಸಂಖ್ಯೆಯಲ್ಲಿದ್ದಾರೆ. ಅಲ್ಲಿರುವ ಪ್ರಯಾಣಿಕರನ್ನು ನಮ್ಮ ಪ್ರತಿನಿಧಿ ಮಾತನಾಡಿಸಿದ್ದಾರೆ. ಇಲ್ಲಿದೆ ನೋಡಿ..!

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!