Tumakuru Bus accident:  ಸಾವಿನ ಸವಾರಿಯಾದ ಬಸ್, ಕಾಲೇಜಿಗೆ ಹೋಗಿ ಬರ್ತೀನಿ ಅಂದವರು ಮಸಣ ಸೇರಿದರು

Tumakuru Bus accident: ಸಾವಿನ ಸವಾರಿಯಾದ ಬಸ್, ಕಾಲೇಜಿಗೆ ಹೋಗಿ ಬರ್ತೀನಿ ಅಂದವರು ಮಸಣ ಸೇರಿದರು

Published : Mar 20, 2022, 11:39 AM IST

ಅಮ್ಮ ಕೆಲಸಕ್ಕೆ ಹೋಗಿ ಬರ್ತೀನಿ.. ಅಂತಾ ಹೇಳಿ ಬೆಳಗ್ಗೆಯೇ ಮನೆಯಿಂದ ಹೊರಟು ಬಸ್‌ ಹತ್ತಿದವರು. ಆದರೆ, ಕಾಲೇಜಿಗೆ ಹೋಗಿ ಬರುತ್ತೇವೆಂದಿದ್ದ ಮಕ್ಕಳು ಕಾಲೇಜಿಗೆ ಹೋಗಿ ಮನೆ ಸೇರದೇ ಮಸಣ ಸೇರಿದ್ದಾರೆ. ಕೆಲಸಕ್ಕೆ ಹೋಗಿ ಬರ್ತೀವಿ ಎಂದವರು, ಕೈಕಾಲು ಮುರಿದುಕೊಂಡು ಆಸ್ಪತ್ರೆ ಸೇರಿದ್ದಾರೆ.

ಪಾವಗಡ (ಮಾ. 20): ಅಮ್ಮ ಕೆಲಸಕ್ಕೆ ಹೋಗಿ ಬರ್ತೀನಿ.. ಅಂತಾ ಹೇಳಿ ಬೆಳಗ್ಗೆಯೇ ಮನೆಯಿಂದ ಹೊರಟು ಬಸ್‌ ಹತ್ತಿದವರು. ಆದರೆ, ಕಾಲೇಜಿಗೆ ಹೋಗಿ ಬರುತ್ತೇವೆಂದಿದ್ದ ಮಕ್ಕಳು ಕಾಲೇಜಿಗೆ ಹೋಗಿ ಮನೆ ಸೇರದೇ ಮಸಣ ಸೇರಿದ್ದಾರೆ. ಕೆಲಸಕ್ಕೆ ಹೋಗಿ ಬರ್ತೀವಿ ಎಂದವರು, ಕೈಕಾಲು ಮುರಿದುಕೊಂಡು ಆಸ್ಪತ್ರೆ ಸೇರಿದ್ದಾರೆ.

ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆಬಳಿ ಶನಿವಾರ ಬೆಳಗ್ಗೆ ಖಾಸಗಿ ಬಸ್ಸೊಂದು ಉರುಳಿ ಬಿದ್ದು ಸ್ಥಳದಲ್ಲೇ ನಾಲ್ವರು ವಿದ್ಯಾರ್ಥಿಗಳು ಸೇರಿ ಐದು ಜನರು ಸಾವನ್ನಪ್ಪಿ 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಪಾವಗಡ ಹಾಗೂ ವೈ.ಎನ್‌. ಹೊಸಕೋಟೆ ಮಾರ್ಗವಾಗಿ ಸರ್ಕಾರಿ ಬಸ್‌ಗಳ ಕೊರತೆಯಿಂದಾಗಿ ಖಾಸಗಿ ಬಸ್‌ಗಳ ಓಡಾಟ ಹೆಚ್ಚಿದ್ದು ಎಸ್‌ಎಸ್‌ಎಲ್‌ಸಿ ಹಾಗೂ ಪಿಯು ಮತ್ತು ಪದವಿಯ ವಾರ್ಷಿಕ ಪರೀಕ್ಷೆಗಳ ಸಮಯದ ಕಾರಣ ಪಾವಗಡ ಪಟ್ಟಣದ, ಶಾಲಾ ಕಾಲೇಜುಗಳಿಗೆ ಬರುವ ವಿದ್ಯಾರ್ಥಿಗಳು ಖಾಸಗಿ ಬಸ್‌ಗಳನ್ನು ಅವಲಂಬಿಸಿದ್ದಾರೆ.ಈ ಹಿನ್ನೆಲೆಯ ಸರ್ಕಾರಿ ಬಸ್‌ ಗಳ ಅಭಾವದಿಂದ ಖಾಸಗಿ ಬಸ್‌ಗಳು ಒಳ ಮತ್ತು ಟಾಪ್‌ಗಳ ಮೇಲೆ ಪ್ರಯಾಣಿಕರನ್ನು ಕಿಕ್ಕಿರಿದು ತುಂಬಿಸಿಕೊಂಡು ಪಾವಗಡಕ್ಕೆ ಬರುವುದು ಸಾಮಾನ್ಯವಾಗಿದ್ದು ಹೆಚ್ಚು ಮಂದಿ ಪ್ರಯಾಣಿಕರನ್ನು ತುಂಬಿಸಿಕೊಂಡು ವೇಗವಾಗಿ ಬರುತ್ತಿರುವ ವೇಳೆ,ಕೆರೆ ಕಟ್ಟೆಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್‌ ಪಲ್ಟಿಹೊಡೆದ ಪರಿಣಾಮ ಈ ಘಟನೆ ಸಂಭವಿಸಿದೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more