Tumakuru Bus accident:  ಸಾವಿನ ಸವಾರಿಯಾದ ಬಸ್, ಕಾಲೇಜಿಗೆ ಹೋಗಿ ಬರ್ತೀನಿ ಅಂದವರು ಮಸಣ ಸೇರಿದರು

Tumakuru Bus accident: ಸಾವಿನ ಸವಾರಿಯಾದ ಬಸ್, ಕಾಲೇಜಿಗೆ ಹೋಗಿ ಬರ್ತೀನಿ ಅಂದವರು ಮಸಣ ಸೇರಿದರು

Suvarna News   | Asianet News
Published : Mar 20, 2022, 11:39 AM IST

ಅಮ್ಮ ಕೆಲಸಕ್ಕೆ ಹೋಗಿ ಬರ್ತೀನಿ.. ಅಂತಾ ಹೇಳಿ ಬೆಳಗ್ಗೆಯೇ ಮನೆಯಿಂದ ಹೊರಟು ಬಸ್‌ ಹತ್ತಿದವರು. ಆದರೆ, ಕಾಲೇಜಿಗೆ ಹೋಗಿ ಬರುತ್ತೇವೆಂದಿದ್ದ ಮಕ್ಕಳು ಕಾಲೇಜಿಗೆ ಹೋಗಿ ಮನೆ ಸೇರದೇ ಮಸಣ ಸೇರಿದ್ದಾರೆ. ಕೆಲಸಕ್ಕೆ ಹೋಗಿ ಬರ್ತೀವಿ ಎಂದವರು, ಕೈಕಾಲು ಮುರಿದುಕೊಂಡು ಆಸ್ಪತ್ರೆ ಸೇರಿದ್ದಾರೆ.

ಪಾವಗಡ (ಮಾ. 20): ಅಮ್ಮ ಕೆಲಸಕ್ಕೆ ಹೋಗಿ ಬರ್ತೀನಿ.. ಅಂತಾ ಹೇಳಿ ಬೆಳಗ್ಗೆಯೇ ಮನೆಯಿಂದ ಹೊರಟು ಬಸ್‌ ಹತ್ತಿದವರು. ಆದರೆ, ಕಾಲೇಜಿಗೆ ಹೋಗಿ ಬರುತ್ತೇವೆಂದಿದ್ದ ಮಕ್ಕಳು ಕಾಲೇಜಿಗೆ ಹೋಗಿ ಮನೆ ಸೇರದೇ ಮಸಣ ಸೇರಿದ್ದಾರೆ. ಕೆಲಸಕ್ಕೆ ಹೋಗಿ ಬರ್ತೀವಿ ಎಂದವರು, ಕೈಕಾಲು ಮುರಿದುಕೊಂಡು ಆಸ್ಪತ್ರೆ ಸೇರಿದ್ದಾರೆ.

ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆಬಳಿ ಶನಿವಾರ ಬೆಳಗ್ಗೆ ಖಾಸಗಿ ಬಸ್ಸೊಂದು ಉರುಳಿ ಬಿದ್ದು ಸ್ಥಳದಲ್ಲೇ ನಾಲ್ವರು ವಿದ್ಯಾರ್ಥಿಗಳು ಸೇರಿ ಐದು ಜನರು ಸಾವನ್ನಪ್ಪಿ 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಪಾವಗಡ ಹಾಗೂ ವೈ.ಎನ್‌. ಹೊಸಕೋಟೆ ಮಾರ್ಗವಾಗಿ ಸರ್ಕಾರಿ ಬಸ್‌ಗಳ ಕೊರತೆಯಿಂದಾಗಿ ಖಾಸಗಿ ಬಸ್‌ಗಳ ಓಡಾಟ ಹೆಚ್ಚಿದ್ದು ಎಸ್‌ಎಸ್‌ಎಲ್‌ಸಿ ಹಾಗೂ ಪಿಯು ಮತ್ತು ಪದವಿಯ ವಾರ್ಷಿಕ ಪರೀಕ್ಷೆಗಳ ಸಮಯದ ಕಾರಣ ಪಾವಗಡ ಪಟ್ಟಣದ, ಶಾಲಾ ಕಾಲೇಜುಗಳಿಗೆ ಬರುವ ವಿದ್ಯಾರ್ಥಿಗಳು ಖಾಸಗಿ ಬಸ್‌ಗಳನ್ನು ಅವಲಂಬಿಸಿದ್ದಾರೆ.ಈ ಹಿನ್ನೆಲೆಯ ಸರ್ಕಾರಿ ಬಸ್‌ ಗಳ ಅಭಾವದಿಂದ ಖಾಸಗಿ ಬಸ್‌ಗಳು ಒಳ ಮತ್ತು ಟಾಪ್‌ಗಳ ಮೇಲೆ ಪ್ರಯಾಣಿಕರನ್ನು ಕಿಕ್ಕಿರಿದು ತುಂಬಿಸಿಕೊಂಡು ಪಾವಗಡಕ್ಕೆ ಬರುವುದು ಸಾಮಾನ್ಯವಾಗಿದ್ದು ಹೆಚ್ಚು ಮಂದಿ ಪ್ರಯಾಣಿಕರನ್ನು ತುಂಬಿಸಿಕೊಂಡು ವೇಗವಾಗಿ ಬರುತ್ತಿರುವ ವೇಳೆ,ಕೆರೆ ಕಟ್ಟೆಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್‌ ಪಲ್ಟಿಹೊಡೆದ ಪರಿಣಾಮ ಈ ಘಟನೆ ಸಂಭವಿಸಿದೆ.

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more