ಕಂಪ್ಲೀಟ್‌ ಕರ್ನಾಟಕ: ನಕ್ಸಲ್ ಯುಗಾಂತ್ಯ, ಬಿಬಿಎಂಪಿ ಕಚೇರಿಯಲ್ಲಿ 2ನೇ ದಿನವೂ ಇಡಿ ತಲಾಶ್!

ಕಂಪ್ಲೀಟ್‌ ಕರ್ನಾಟಕ: ನಕ್ಸಲ್ ಯುಗಾಂತ್ಯ, ಬಿಬಿಎಂಪಿ ಕಚೇರಿಯಲ್ಲಿ 2ನೇ ದಿನವೂ ಇಡಿ ತಲಾಶ್!

Published : Jan 08, 2025, 09:43 PM IST

ಬರೀ 30 ನಿಮಿಷದಲ್ಲಿ ಇಂದಿನ ಕರ್ನಾಟಕದ ಸಮಗ್ರ ಸುದ್ದಿಗಳು ಸೇರಿದಂತೆ ಕಲ್ಯಾಣ, ಕಿತ್ತೂರು, ಕರಾವಳಿ, ಹಳೇ ಮೈಸೂರಿನ ಕಂಪ್ಲೀಟ್ ಸುದ್ದಿಗಳು. ಕನ್ನಡಿಗರ ನಾಡಿಮಿಡಿತದ ಸ್ಪಷ್ಟ ಪ್ರತಿಫಲನ ಇದುವೇ ಕಂಪ್ಲೀಟ್‌ ಕರ್ನಾಟಕ. 
 

ಬೆಂಗಳೂರು (ಜ.08): ಬರೀ 30 ನಿಮಿಷದಲ್ಲಿ ಇಂದಿನ ಕರ್ನಾಟಕದ ಸಮಗ್ರ ಸುದ್ದಿಗಳು ಸೇರಿದಂತೆ ಕಲ್ಯಾಣ, ಕಿತ್ತೂರು, ಕರಾವಳಿ, ಹಳೇ ಮೈಸೂರಿನ ಕಂಪ್ಲೀಟ್ ಸುದ್ದಿಗಳು. ಕನ್ನಡಿಗರ ನಾಡಿಮಿಡಿತದ ಸ್ಪಷ್ಟ ಪ್ರತಿಫಲನ ಇದುವೇ ಕಂಪ್ಲೀಟ್‌ ಕರ್ನಾಟಕ. ವಿಕ್ರಂಗೌಡ ಎನ್‌ಕೌಂಟರ್ ಪ್ರಕರಣದ ಬಳಿಕ ತಲೆಮರೆಸಿಕೊಂಡಿದ್ದ 6 ಮಂದಿ ನಕ್ಸಲರು ಇಂದು ಶಸ್ತ್ರಾಸ್ತ್ರವನ್ನು ತೊರೆದು ಮುಖ್ಯವಾಹಿನಿಗೆ ಬಂದಿದ್ದಾರೆ. ಶರಣಾಗತಿ ಸಮಿತಿ, ಶಾಂತಿಗಾಗಿ ನಾಗರೀಕ ಸಮಿತಿ ಸತತ ಪ್ರಯತ್ನದ ಅಂಗವಾಗಿ ಇಂದು ನಕ್ಸಲರು ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲೇ ಶರಣಾಗಿದ್ದಾರೆ.  

ದಶಕಗಳಿಂದಲೂ ಬಗೆಹರಿಯದ ದತ್ತಪೀಠ ವಿವಾದ, ಹಕ್ಕು ಸ್ಥಾಪನೆಗಾಗಿ ಹಿಂದೂ ಮುಸ್ಲಿಂಮರ ಹೋರಾಟ, ಸಮಸ್ಯೆ ಇತ್ಯರ್ಥಕ್ಕೆ ಸುಪ್ರೀಂ ಕೋರ್ಟ್‌ 2 ತಿಂಗಳ ಡೆಡ್‌ಲೈನ್ ಕೊಟ್ಟಿದೆ. ಹಾಗೂ ಬಿಬಿಎಂಪಿ ಕಚೇರಿಯಲ್ಲಿ ಎರಡನೇ ದಿನವೂ ಇಡಿ ತಲಾಶ್. ಕಳೆದ 10 ವರ್ಷಗಳಿಂದ ಕಾಮಗಾರಿ ಮಾಹಿತಿ ಸಂಗ್ರಹ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ 8 ಕಡೆ ಲೋಕಾಯುಕ್ತ ರೇಡ್ ನಡೆಸಲಾಗಿದೆ. ಎರಡು ತಿಂಗಳ ಹಿಂದೆ ಅಪ್ರಾಪ್ತ ವಿದ್ಯಾರ್ಥಿಯೊಂದಿಗೆ ಪರಾರಿಯಾಗಿದ್ದ ಮಂಡ್ಯದ ಟ್ಯೂಷನ್ ಶಿಕ್ಷಕನೊಬ್ಬನನ್ನು ಬಂಧಿಸಲಾಗಿದೆ. ಬಾಲಕಿಯ ಪೋಷಕರು ನೀಡಿದ ದೂರಿನ ಆಧಾರದ ಮೇಲೆ ಮಂಡ್ಯದಲ್ಲಿ ಅಭಿಷೇಕ್ ಗೌಡ ವಿರುದ್ಧ ಅಪಹರಣ ಪ್ರಕರಣ ದಾಖಲಾಗಿತ್ತು. ಕಂಪ್ಲೀಟ್ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more