ಕಂಪ್ಲೀಟ್‌ ಕರ್ನಾಟಕ: ನಕ್ಸಲ್ ಯುಗಾಂತ್ಯ, ಬಿಬಿಎಂಪಿ ಕಚೇರಿಯಲ್ಲಿ 2ನೇ ದಿನವೂ ಇಡಿ ತಲಾಶ್!

ಕಂಪ್ಲೀಟ್‌ ಕರ್ನಾಟಕ: ನಕ್ಸಲ್ ಯುಗಾಂತ್ಯ, ಬಿಬಿಎಂಪಿ ಕಚೇರಿಯಲ್ಲಿ 2ನೇ ದಿನವೂ ಇಡಿ ತಲಾಶ್!

Published : Jan 08, 2025, 09:43 PM IST

ಬರೀ 30 ನಿಮಿಷದಲ್ಲಿ ಇಂದಿನ ಕರ್ನಾಟಕದ ಸಮಗ್ರ ಸುದ್ದಿಗಳು ಸೇರಿದಂತೆ ಕಲ್ಯಾಣ, ಕಿತ್ತೂರು, ಕರಾವಳಿ, ಹಳೇ ಮೈಸೂರಿನ ಕಂಪ್ಲೀಟ್ ಸುದ್ದಿಗಳು. ಕನ್ನಡಿಗರ ನಾಡಿಮಿಡಿತದ ಸ್ಪಷ್ಟ ಪ್ರತಿಫಲನ ಇದುವೇ ಕಂಪ್ಲೀಟ್‌ ಕರ್ನಾಟಕ. 
 

ಬೆಂಗಳೂರು (ಜ.08): ಬರೀ 30 ನಿಮಿಷದಲ್ಲಿ ಇಂದಿನ ಕರ್ನಾಟಕದ ಸಮಗ್ರ ಸುದ್ದಿಗಳು ಸೇರಿದಂತೆ ಕಲ್ಯಾಣ, ಕಿತ್ತೂರು, ಕರಾವಳಿ, ಹಳೇ ಮೈಸೂರಿನ ಕಂಪ್ಲೀಟ್ ಸುದ್ದಿಗಳು. ಕನ್ನಡಿಗರ ನಾಡಿಮಿಡಿತದ ಸ್ಪಷ್ಟ ಪ್ರತಿಫಲನ ಇದುವೇ ಕಂಪ್ಲೀಟ್‌ ಕರ್ನಾಟಕ. ವಿಕ್ರಂಗೌಡ ಎನ್‌ಕೌಂಟರ್ ಪ್ರಕರಣದ ಬಳಿಕ ತಲೆಮರೆಸಿಕೊಂಡಿದ್ದ 6 ಮಂದಿ ನಕ್ಸಲರು ಇಂದು ಶಸ್ತ್ರಾಸ್ತ್ರವನ್ನು ತೊರೆದು ಮುಖ್ಯವಾಹಿನಿಗೆ ಬಂದಿದ್ದಾರೆ. ಶರಣಾಗತಿ ಸಮಿತಿ, ಶಾಂತಿಗಾಗಿ ನಾಗರೀಕ ಸಮಿತಿ ಸತತ ಪ್ರಯತ್ನದ ಅಂಗವಾಗಿ ಇಂದು ನಕ್ಸಲರು ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲೇ ಶರಣಾಗಿದ್ದಾರೆ.  

ದಶಕಗಳಿಂದಲೂ ಬಗೆಹರಿಯದ ದತ್ತಪೀಠ ವಿವಾದ, ಹಕ್ಕು ಸ್ಥಾಪನೆಗಾಗಿ ಹಿಂದೂ ಮುಸ್ಲಿಂಮರ ಹೋರಾಟ, ಸಮಸ್ಯೆ ಇತ್ಯರ್ಥಕ್ಕೆ ಸುಪ್ರೀಂ ಕೋರ್ಟ್‌ 2 ತಿಂಗಳ ಡೆಡ್‌ಲೈನ್ ಕೊಟ್ಟಿದೆ. ಹಾಗೂ ಬಿಬಿಎಂಪಿ ಕಚೇರಿಯಲ್ಲಿ ಎರಡನೇ ದಿನವೂ ಇಡಿ ತಲಾಶ್. ಕಳೆದ 10 ವರ್ಷಗಳಿಂದ ಕಾಮಗಾರಿ ಮಾಹಿತಿ ಸಂಗ್ರಹ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ 8 ಕಡೆ ಲೋಕಾಯುಕ್ತ ರೇಡ್ ನಡೆಸಲಾಗಿದೆ. ಎರಡು ತಿಂಗಳ ಹಿಂದೆ ಅಪ್ರಾಪ್ತ ವಿದ್ಯಾರ್ಥಿಯೊಂದಿಗೆ ಪರಾರಿಯಾಗಿದ್ದ ಮಂಡ್ಯದ ಟ್ಯೂಷನ್ ಶಿಕ್ಷಕನೊಬ್ಬನನ್ನು ಬಂಧಿಸಲಾಗಿದೆ. ಬಾಲಕಿಯ ಪೋಷಕರು ನೀಡಿದ ದೂರಿನ ಆಧಾರದ ಮೇಲೆ ಮಂಡ್ಯದಲ್ಲಿ ಅಭಿಷೇಕ್ ಗೌಡ ವಿರುದ್ಧ ಅಪಹರಣ ಪ್ರಕರಣ ದಾಖಲಾಗಿತ್ತು. ಕಂಪ್ಲೀಟ್ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more