ಕಂಪ್ಲೀಟ್‌ ಕರ್ನಾಟಕ: ನಕ್ಸಲ್ ಯುಗಾಂತ್ಯ, ಬಿಬಿಎಂಪಿ ಕಚೇರಿಯಲ್ಲಿ 2ನೇ ದಿನವೂ ಇಡಿ ತಲಾಶ್!

ಕಂಪ್ಲೀಟ್‌ ಕರ್ನಾಟಕ: ನಕ್ಸಲ್ ಯುಗಾಂತ್ಯ, ಬಿಬಿಎಂಪಿ ಕಚೇರಿಯಲ್ಲಿ 2ನೇ ದಿನವೂ ಇಡಿ ತಲಾಶ್!

Published : Jan 08, 2025, 09:43 PM IST

ಬರೀ 30 ನಿಮಿಷದಲ್ಲಿ ಇಂದಿನ ಕರ್ನಾಟಕದ ಸಮಗ್ರ ಸುದ್ದಿಗಳು ಸೇರಿದಂತೆ ಕಲ್ಯಾಣ, ಕಿತ್ತೂರು, ಕರಾವಳಿ, ಹಳೇ ಮೈಸೂರಿನ ಕಂಪ್ಲೀಟ್ ಸುದ್ದಿಗಳು. ಕನ್ನಡಿಗರ ನಾಡಿಮಿಡಿತದ ಸ್ಪಷ್ಟ ಪ್ರತಿಫಲನ ಇದುವೇ ಕಂಪ್ಲೀಟ್‌ ಕರ್ನಾಟಕ. 
 

ಬೆಂಗಳೂರು (ಜ.08): ಬರೀ 30 ನಿಮಿಷದಲ್ಲಿ ಇಂದಿನ ಕರ್ನಾಟಕದ ಸಮಗ್ರ ಸುದ್ದಿಗಳು ಸೇರಿದಂತೆ ಕಲ್ಯಾಣ, ಕಿತ್ತೂರು, ಕರಾವಳಿ, ಹಳೇ ಮೈಸೂರಿನ ಕಂಪ್ಲೀಟ್ ಸುದ್ದಿಗಳು. ಕನ್ನಡಿಗರ ನಾಡಿಮಿಡಿತದ ಸ್ಪಷ್ಟ ಪ್ರತಿಫಲನ ಇದುವೇ ಕಂಪ್ಲೀಟ್‌ ಕರ್ನಾಟಕ. ವಿಕ್ರಂಗೌಡ ಎನ್‌ಕೌಂಟರ್ ಪ್ರಕರಣದ ಬಳಿಕ ತಲೆಮರೆಸಿಕೊಂಡಿದ್ದ 6 ಮಂದಿ ನಕ್ಸಲರು ಇಂದು ಶಸ್ತ್ರಾಸ್ತ್ರವನ್ನು ತೊರೆದು ಮುಖ್ಯವಾಹಿನಿಗೆ ಬಂದಿದ್ದಾರೆ. ಶರಣಾಗತಿ ಸಮಿತಿ, ಶಾಂತಿಗಾಗಿ ನಾಗರೀಕ ಸಮಿತಿ ಸತತ ಪ್ರಯತ್ನದ ಅಂಗವಾಗಿ ಇಂದು ನಕ್ಸಲರು ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲೇ ಶರಣಾಗಿದ್ದಾರೆ.  

ದಶಕಗಳಿಂದಲೂ ಬಗೆಹರಿಯದ ದತ್ತಪೀಠ ವಿವಾದ, ಹಕ್ಕು ಸ್ಥಾಪನೆಗಾಗಿ ಹಿಂದೂ ಮುಸ್ಲಿಂಮರ ಹೋರಾಟ, ಸಮಸ್ಯೆ ಇತ್ಯರ್ಥಕ್ಕೆ ಸುಪ್ರೀಂ ಕೋರ್ಟ್‌ 2 ತಿಂಗಳ ಡೆಡ್‌ಲೈನ್ ಕೊಟ್ಟಿದೆ. ಹಾಗೂ ಬಿಬಿಎಂಪಿ ಕಚೇರಿಯಲ್ಲಿ ಎರಡನೇ ದಿನವೂ ಇಡಿ ತಲಾಶ್. ಕಳೆದ 10 ವರ್ಷಗಳಿಂದ ಕಾಮಗಾರಿ ಮಾಹಿತಿ ಸಂಗ್ರಹ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ 8 ಕಡೆ ಲೋಕಾಯುಕ್ತ ರೇಡ್ ನಡೆಸಲಾಗಿದೆ. ಎರಡು ತಿಂಗಳ ಹಿಂದೆ ಅಪ್ರಾಪ್ತ ವಿದ್ಯಾರ್ಥಿಯೊಂದಿಗೆ ಪರಾರಿಯಾಗಿದ್ದ ಮಂಡ್ಯದ ಟ್ಯೂಷನ್ ಶಿಕ್ಷಕನೊಬ್ಬನನ್ನು ಬಂಧಿಸಲಾಗಿದೆ. ಬಾಲಕಿಯ ಪೋಷಕರು ನೀಡಿದ ದೂರಿನ ಆಧಾರದ ಮೇಲೆ ಮಂಡ್ಯದಲ್ಲಿ ಅಭಿಷೇಕ್ ಗೌಡ ವಿರುದ್ಧ ಅಪಹರಣ ಪ್ರಕರಣ ದಾಖಲಾಗಿತ್ತು. ಕಂಪ್ಲೀಟ್ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more