ರೆಡ್ ಝೋನ್ ವಿಂಗಡಣೆಯಲ್ಲಿ ಗೊಂದಲ: ಕೇಂದ್ರದ ಪ್ರಕಾರ 3, ರಾಜ್ಯದ ಪ್ರಕಾರ 14..!

ರೆಡ್ ಝೋನ್ ವಿಂಗಡಣೆಯಲ್ಲಿ ಗೊಂದಲ: ಕೇಂದ್ರದ ಪ್ರಕಾರ 3, ರಾಜ್ಯದ ಪ್ರಕಾರ 14..!

Suvarna News   | Asianet News
Published : May 02, 2020, 02:01 PM IST

ಕೇಂದ್ರ ಸರ್ಕಾರದ ಪ್ರಕಾರ ರಾಜ್ಯದಲ್ಲಿ ಕೇವಲ 3 ರೆಡ್ ಝೋನ್‌ನಲ್ಲಿವೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ಮೈಸೂರು ಮಾತ್ರ ರೆಡ್‌ ಝೋನ್ ವ್ಯಾಪ್ತಿಗೆ ಬರುತ್ತವೆ. ಆದರೆ ರಾಜ್ಯಗಳ ಪ್ರಕಾರ 14 ರೆಡ್‌ ಝೋನ್‌ಗಳು ಕರ್ನಾಟಕದಲ್ಲಿವೆ. ಈ ಗೊಂದಲವನ್ನು ಸುವರ್ಣ ನ್ಯೂಸ್ ಬಗೆಹರಿಸುವ ಪ್ರಯತ್ನ ಮಾಡಿದೆ.

ಬೆಂಗಳೂರು(ಮೇ.02): ಎರಡನೇ ಲಾಕ್‌ಡೌನ್ ಮೇ 03 ಮುಕ್ತಾಯವಾಗಲಿದ್ದು ಮೇ.04ರಿಂದ 17ರವರೆಗೆ ಮೂರನೇ ಹಂತದ ಲಾಕ್‌ಡೌನ್ ವಿಸ್ತರಣೆ ಮಾಡಲಾಗಿದೆ. ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಝೋನ್ ವಿಂಗಡನೆಯಲ್ಲಿ ಗೊಂದಲ ಆರಂಭವಾಗಿದೆ. 

ಕೇಂದ್ರ ಸರ್ಕಾರದ ಪ್ರಕಾರ ರಾಜ್ಯದಲ್ಲಿ ಕೇವಲ 3 ರೆಡ್ ಝೋನ್‌ನಲ್ಲಿವೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ಮೈಸೂರು ಮಾತ್ರ ರೆಡ್‌ ಝೋನ್ ವ್ಯಾಪ್ತಿಗೆ ಬರುತ್ತವೆ. ಆದರೆ ರಾಜ್ಯಗಳ ಪ್ರಕಾರ 14 ರೆಡ್‌ ಝೋನ್‌ಗಳು ಕರ್ನಾಟಕದಲ್ಲಿವೆ. ಈ ಗೊಂದಲವನ್ನು ಸುವರ್ಣ ನ್ಯೂಸ್ ಬಗೆಹರಿಸುವ ಪ್ರಯತ್ನ ಮಾಡಿದೆ.

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಇಂದು ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಜತೆ ಮುಖ್ಯಮಂತ್ರಿ ಸಮಾಲೋಚನೆ ನಡೆಸಲಿದ್ದಾರೆ. ರಾಜ್ಯಕ್ಕೆ ರೆಡ್‌ ಝೋನ್‌ಗಳ ಸಂಖ್ಯೆಯನ್ನು ಹೆಚ್ಚಿಸುವ ಅಧಿಕಾರ ರಾಜ್ಯ ಸರ್ಕಾರಕ್ಕೆ ನೀಡಲಾಗಿದೆ. 
 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!