ರೆಡ್ ಝೋನ್ ವಿಂಗಡಣೆಯಲ್ಲಿ ಗೊಂದಲ: ಕೇಂದ್ರದ ಪ್ರಕಾರ 3, ರಾಜ್ಯದ ಪ್ರಕಾರ 14..!

ರೆಡ್ ಝೋನ್ ವಿಂಗಡಣೆಯಲ್ಲಿ ಗೊಂದಲ: ಕೇಂದ್ರದ ಪ್ರಕಾರ 3, ರಾಜ್ಯದ ಪ್ರಕಾರ 14..!

Suvarna News   | Asianet News
Published : May 02, 2020, 02:01 PM IST

ಕೇಂದ್ರ ಸರ್ಕಾರದ ಪ್ರಕಾರ ರಾಜ್ಯದಲ್ಲಿ ಕೇವಲ 3 ರೆಡ್ ಝೋನ್‌ನಲ್ಲಿವೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ಮೈಸೂರು ಮಾತ್ರ ರೆಡ್‌ ಝೋನ್ ವ್ಯಾಪ್ತಿಗೆ ಬರುತ್ತವೆ. ಆದರೆ ರಾಜ್ಯಗಳ ಪ್ರಕಾರ 14 ರೆಡ್‌ ಝೋನ್‌ಗಳು ಕರ್ನಾಟಕದಲ್ಲಿವೆ. ಈ ಗೊಂದಲವನ್ನು ಸುವರ್ಣ ನ್ಯೂಸ್ ಬಗೆಹರಿಸುವ ಪ್ರಯತ್ನ ಮಾಡಿದೆ.

ಬೆಂಗಳೂರು(ಮೇ.02): ಎರಡನೇ ಲಾಕ್‌ಡೌನ್ ಮೇ 03 ಮುಕ್ತಾಯವಾಗಲಿದ್ದು ಮೇ.04ರಿಂದ 17ರವರೆಗೆ ಮೂರನೇ ಹಂತದ ಲಾಕ್‌ಡೌನ್ ವಿಸ್ತರಣೆ ಮಾಡಲಾಗಿದೆ. ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಝೋನ್ ವಿಂಗಡನೆಯಲ್ಲಿ ಗೊಂದಲ ಆರಂಭವಾಗಿದೆ. 

ಕೇಂದ್ರ ಸರ್ಕಾರದ ಪ್ರಕಾರ ರಾಜ್ಯದಲ್ಲಿ ಕೇವಲ 3 ರೆಡ್ ಝೋನ್‌ನಲ್ಲಿವೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ಮೈಸೂರು ಮಾತ್ರ ರೆಡ್‌ ಝೋನ್ ವ್ಯಾಪ್ತಿಗೆ ಬರುತ್ತವೆ. ಆದರೆ ರಾಜ್ಯಗಳ ಪ್ರಕಾರ 14 ರೆಡ್‌ ಝೋನ್‌ಗಳು ಕರ್ನಾಟಕದಲ್ಲಿವೆ. ಈ ಗೊಂದಲವನ್ನು ಸುವರ್ಣ ನ್ಯೂಸ್ ಬಗೆಹರಿಸುವ ಪ್ರಯತ್ನ ಮಾಡಿದೆ.

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಇಂದು ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಜತೆ ಮುಖ್ಯಮಂತ್ರಿ ಸಮಾಲೋಚನೆ ನಡೆಸಲಿದ್ದಾರೆ. ರಾಜ್ಯಕ್ಕೆ ರೆಡ್‌ ಝೋನ್‌ಗಳ ಸಂಖ್ಯೆಯನ್ನು ಹೆಚ್ಚಿಸುವ ಅಧಿಕಾರ ರಾಜ್ಯ ಸರ್ಕಾರಕ್ಕೆ ನೀಡಲಾಗಿದೆ. 
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!