ರೆಡ್ ಝೋನ್ ವಿಂಗಡಣೆಯಲ್ಲಿ ಗೊಂದಲ: ಕೇಂದ್ರದ ಪ್ರಕಾರ 3, ರಾಜ್ಯದ ಪ್ರಕಾರ 14..!

ರೆಡ್ ಝೋನ್ ವಿಂಗಡಣೆಯಲ್ಲಿ ಗೊಂದಲ: ಕೇಂದ್ರದ ಪ್ರಕಾರ 3, ರಾಜ್ಯದ ಪ್ರಕಾರ 14..!

Suvarna News   | Asianet News
Published : May 02, 2020, 02:01 PM IST

ಕೇಂದ್ರ ಸರ್ಕಾರದ ಪ್ರಕಾರ ರಾಜ್ಯದಲ್ಲಿ ಕೇವಲ 3 ರೆಡ್ ಝೋನ್‌ನಲ್ಲಿವೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ಮೈಸೂರು ಮಾತ್ರ ರೆಡ್‌ ಝೋನ್ ವ್ಯಾಪ್ತಿಗೆ ಬರುತ್ತವೆ. ಆದರೆ ರಾಜ್ಯಗಳ ಪ್ರಕಾರ 14 ರೆಡ್‌ ಝೋನ್‌ಗಳು ಕರ್ನಾಟಕದಲ್ಲಿವೆ. ಈ ಗೊಂದಲವನ್ನು ಸುವರ್ಣ ನ್ಯೂಸ್ ಬಗೆಹರಿಸುವ ಪ್ರಯತ್ನ ಮಾಡಿದೆ.

ಬೆಂಗಳೂರು(ಮೇ.02): ಎರಡನೇ ಲಾಕ್‌ಡೌನ್ ಮೇ 03 ಮುಕ್ತಾಯವಾಗಲಿದ್ದು ಮೇ.04ರಿಂದ 17ರವರೆಗೆ ಮೂರನೇ ಹಂತದ ಲಾಕ್‌ಡೌನ್ ವಿಸ್ತರಣೆ ಮಾಡಲಾಗಿದೆ. ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಝೋನ್ ವಿಂಗಡನೆಯಲ್ಲಿ ಗೊಂದಲ ಆರಂಭವಾಗಿದೆ. 

ಕೇಂದ್ರ ಸರ್ಕಾರದ ಪ್ರಕಾರ ರಾಜ್ಯದಲ್ಲಿ ಕೇವಲ 3 ರೆಡ್ ಝೋನ್‌ನಲ್ಲಿವೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ಮೈಸೂರು ಮಾತ್ರ ರೆಡ್‌ ಝೋನ್ ವ್ಯಾಪ್ತಿಗೆ ಬರುತ್ತವೆ. ಆದರೆ ರಾಜ್ಯಗಳ ಪ್ರಕಾರ 14 ರೆಡ್‌ ಝೋನ್‌ಗಳು ಕರ್ನಾಟಕದಲ್ಲಿವೆ. ಈ ಗೊಂದಲವನ್ನು ಸುವರ್ಣ ನ್ಯೂಸ್ ಬಗೆಹರಿಸುವ ಪ್ರಯತ್ನ ಮಾಡಿದೆ.

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಇಂದು ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಜತೆ ಮುಖ್ಯಮಂತ್ರಿ ಸಮಾಲೋಚನೆ ನಡೆಸಲಿದ್ದಾರೆ. ರಾಜ್ಯಕ್ಕೆ ರೆಡ್‌ ಝೋನ್‌ಗಳ ಸಂಖ್ಯೆಯನ್ನು ಹೆಚ್ಚಿಸುವ ಅಧಿಕಾರ ರಾಜ್ಯ ಸರ್ಕಾರಕ್ಕೆ ನೀಡಲಾಗಿದೆ. 
 

25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?