ರಾಜ್ಯ ಸರ್ಕಾರದ ವಿರುದ್ಧ ಗುತ್ತಿಗೆ ವೈದ್ಯರ ಹೋರಾಟ: 507 ಡಾಕ್ಟರ್ಸ್‌ ರಿಸೈನ್‌..?

ರಾಜ್ಯ ಸರ್ಕಾರದ ವಿರುದ್ಧ ಗುತ್ತಿಗೆ ವೈದ್ಯರ ಹೋರಾಟ: 507 ಡಾಕ್ಟರ್ಸ್‌ ರಿಸೈನ್‌..?

Suvarna News   | Asianet News
Published : Jul 08, 2020, 10:59 AM ISTUpdated : Jul 08, 2020, 11:15 AM IST

 ಸರ್ಕಾರದ ವಿರುದ್ಧ ಗುತ್ತಿಗೆ ವೈದ್ಯರ ಹೋರಾಟ| 507 ಗುತ್ತಿಗೆ ವೈದ್ಯರು ರಾಜೀನಾಮೆ| ನೇರ ನೇಮಕಾತಿಗೆ ಕಾಲ ಮಿತಿ ನಿಗದಿ, ಗುತ್ತಿಗೆ ವೈದ್ಯರ ಸೂಚನೆ|

ಬೆಂಗಳೂರು(ಜು.08): ರಾಜ್ಯ ಸರ್ಕಾರದ ವಿರುದ್ಧ ಗುತ್ತಿಗೆ ವೈದ್ಯರ ಹೋರಾಟ ಇನ್ನು ಮುಗಿದಿಲ್ಲ. ಹೌದು, ಇವತ್ತು 507 ಗುತ್ತಿಗೆ ವೈದ್ಯರು ರಾಜೀನಾಮೆ ಸಲ್ಲಿಸಲಿದ್ದಾರೆ. ನೇರ ನೇಮಕಾತಿಗೆ ಕಾಲ ಮಿತಿ ನಿಗದಿ, ಗುತ್ತಿಗೆ ವೈದ್ಯರು ಸೂಚನೆ ಕೊಟ್ಟಿದ್ದಾರೆ. ಆದರೆ ನೇರ ನೇಮಕಾತಿಗೆ ಕಾಲ ಮಿತಿ ನಿಗದಿಯಾಗಿಲ್ಲ. 

ಕೊರೊನಾ ಟೆಸ್ಟ್‌ಗೆ ಆಸ್ಪತ್ರೆಗೆ ಹೋಗುವ ಮುನ್ನ ಎಚ್ಚರ..! ಆಸ್ಪತ್ರೆಯಲ್ಲೇ ಯಡವಟ್ಟು

ನಿನ್ನೆ ನಡೆದ ಸಭೆಯಲ್ಲೂ ಕೂಡ ಒಮ್ಮತ ಮೂಡಲಿಲ್ಲ, ಸೇವೆ ಖಾಯಂ ಯಾವಾಗ ಅಂತ ರಾಜ್ಯ ಸರ್ಕಾರ ಹೇಳುತ್ತಿಲ್ಲ. ಹೀಗಾಗಿ ಇವತ್ತು 507 ಗುತ್ತಿಗೆ ವೈದ್ಯರು ರಾಜೀನಾಮೆ ಸಲ್ಲಿಸಲಿದ್ದಾರೆ ಎಂದು ತಿಳಿದು ಬಂದಿದೆ.
 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!