ರಾಜ್ಯ ಸರ್ಕಾರದ ವಿರುದ್ಧ ಗುತ್ತಿಗೆ ವೈದ್ಯರ ಹೋರಾಟ: 507 ಡಾಕ್ಟರ್ಸ್‌ ರಿಸೈನ್‌..?

ರಾಜ್ಯ ಸರ್ಕಾರದ ವಿರುದ್ಧ ಗುತ್ತಿಗೆ ವೈದ್ಯರ ಹೋರಾಟ: 507 ಡಾಕ್ಟರ್ಸ್‌ ರಿಸೈನ್‌..?

Suvarna News   | Asianet News
Published : Jul 08, 2020, 10:59 AM ISTUpdated : Jul 08, 2020, 11:15 AM IST

 ಸರ್ಕಾರದ ವಿರುದ್ಧ ಗುತ್ತಿಗೆ ವೈದ್ಯರ ಹೋರಾಟ| 507 ಗುತ್ತಿಗೆ ವೈದ್ಯರು ರಾಜೀನಾಮೆ| ನೇರ ನೇಮಕಾತಿಗೆ ಕಾಲ ಮಿತಿ ನಿಗದಿ, ಗುತ್ತಿಗೆ ವೈದ್ಯರ ಸೂಚನೆ|

ಬೆಂಗಳೂರು(ಜು.08): ರಾಜ್ಯ ಸರ್ಕಾರದ ವಿರುದ್ಧ ಗುತ್ತಿಗೆ ವೈದ್ಯರ ಹೋರಾಟ ಇನ್ನು ಮುಗಿದಿಲ್ಲ. ಹೌದು, ಇವತ್ತು 507 ಗುತ್ತಿಗೆ ವೈದ್ಯರು ರಾಜೀನಾಮೆ ಸಲ್ಲಿಸಲಿದ್ದಾರೆ. ನೇರ ನೇಮಕಾತಿಗೆ ಕಾಲ ಮಿತಿ ನಿಗದಿ, ಗುತ್ತಿಗೆ ವೈದ್ಯರು ಸೂಚನೆ ಕೊಟ್ಟಿದ್ದಾರೆ. ಆದರೆ ನೇರ ನೇಮಕಾತಿಗೆ ಕಾಲ ಮಿತಿ ನಿಗದಿಯಾಗಿಲ್ಲ. 

ಕೊರೊನಾ ಟೆಸ್ಟ್‌ಗೆ ಆಸ್ಪತ್ರೆಗೆ ಹೋಗುವ ಮುನ್ನ ಎಚ್ಚರ..! ಆಸ್ಪತ್ರೆಯಲ್ಲೇ ಯಡವಟ್ಟು

ನಿನ್ನೆ ನಡೆದ ಸಭೆಯಲ್ಲೂ ಕೂಡ ಒಮ್ಮತ ಮೂಡಲಿಲ್ಲ, ಸೇವೆ ಖಾಯಂ ಯಾವಾಗ ಅಂತ ರಾಜ್ಯ ಸರ್ಕಾರ ಹೇಳುತ್ತಿಲ್ಲ. ಹೀಗಾಗಿ ಇವತ್ತು 507 ಗುತ್ತಿಗೆ ವೈದ್ಯರು ರಾಜೀನಾಮೆ ಸಲ್ಲಿಸಲಿದ್ದಾರೆ ಎಂದು ತಿಳಿದು ಬಂದಿದೆ.
 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ