ರಾಜ್ಯ ಸರ್ಕಾರದ ವಿರುದ್ಧ ಗುತ್ತಿಗೆ ವೈದ್ಯರ ಹೋರಾಟ: 507 ಡಾಕ್ಟರ್ಸ್‌ ರಿಸೈನ್‌..?

ರಾಜ್ಯ ಸರ್ಕಾರದ ವಿರುದ್ಧ ಗುತ್ತಿಗೆ ವೈದ್ಯರ ಹೋರಾಟ: 507 ಡಾಕ್ಟರ್ಸ್‌ ರಿಸೈನ್‌..?

Published : Jul 08, 2020, 10:59 AM ISTUpdated : Jul 08, 2020, 11:15 AM IST

 ಸರ್ಕಾರದ ವಿರುದ್ಧ ಗುತ್ತಿಗೆ ವೈದ್ಯರ ಹೋರಾಟ| 507 ಗುತ್ತಿಗೆ ವೈದ್ಯರು ರಾಜೀನಾಮೆ| ನೇರ ನೇಮಕಾತಿಗೆ ಕಾಲ ಮಿತಿ ನಿಗದಿ, ಗುತ್ತಿಗೆ ವೈದ್ಯರ ಸೂಚನೆ|

ಬೆಂಗಳೂರು(ಜು.08): ರಾಜ್ಯ ಸರ್ಕಾರದ ವಿರುದ್ಧ ಗುತ್ತಿಗೆ ವೈದ್ಯರ ಹೋರಾಟ ಇನ್ನು ಮುಗಿದಿಲ್ಲ. ಹೌದು, ಇವತ್ತು 507 ಗುತ್ತಿಗೆ ವೈದ್ಯರು ರಾಜೀನಾಮೆ ಸಲ್ಲಿಸಲಿದ್ದಾರೆ. ನೇರ ನೇಮಕಾತಿಗೆ ಕಾಲ ಮಿತಿ ನಿಗದಿ, ಗುತ್ತಿಗೆ ವೈದ್ಯರು ಸೂಚನೆ ಕೊಟ್ಟಿದ್ದಾರೆ. ಆದರೆ ನೇರ ನೇಮಕಾತಿಗೆ ಕಾಲ ಮಿತಿ ನಿಗದಿಯಾಗಿಲ್ಲ. 

ಕೊರೊನಾ ಟೆಸ್ಟ್‌ಗೆ ಆಸ್ಪತ್ರೆಗೆ ಹೋಗುವ ಮುನ್ನ ಎಚ್ಚರ..! ಆಸ್ಪತ್ರೆಯಲ್ಲೇ ಯಡವಟ್ಟು

ನಿನ್ನೆ ನಡೆದ ಸಭೆಯಲ್ಲೂ ಕೂಡ ಒಮ್ಮತ ಮೂಡಲಿಲ್ಲ, ಸೇವೆ ಖಾಯಂ ಯಾವಾಗ ಅಂತ ರಾಜ್ಯ ಸರ್ಕಾರ ಹೇಳುತ್ತಿಲ್ಲ. ಹೀಗಾಗಿ ಇವತ್ತು 507 ಗುತ್ತಿಗೆ ವೈದ್ಯರು ರಾಜೀನಾಮೆ ಸಲ್ಲಿಸಲಿದ್ದಾರೆ ಎಂದು ತಿಳಿದು ಬಂದಿದೆ.
 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!