ರಾಜ್ಯ ಸರ್ಕಾರದ ವಿರುದ್ಧ ಗುತ್ತಿಗೆ ವೈದ್ಯರ ಹೋರಾಟ: 507 ಡಾಕ್ಟರ್ಸ್‌ ರಿಸೈನ್‌..?

ರಾಜ್ಯ ಸರ್ಕಾರದ ವಿರುದ್ಧ ಗುತ್ತಿಗೆ ವೈದ್ಯರ ಹೋರಾಟ: 507 ಡಾಕ್ಟರ್ಸ್‌ ರಿಸೈನ್‌..?

Suvarna News   | Asianet News
Published : Jul 08, 2020, 10:59 AM ISTUpdated : Jul 08, 2020, 11:15 AM IST

 ಸರ್ಕಾರದ ವಿರುದ್ಧ ಗುತ್ತಿಗೆ ವೈದ್ಯರ ಹೋರಾಟ| 507 ಗುತ್ತಿಗೆ ವೈದ್ಯರು ರಾಜೀನಾಮೆ| ನೇರ ನೇಮಕಾತಿಗೆ ಕಾಲ ಮಿತಿ ನಿಗದಿ, ಗುತ್ತಿಗೆ ವೈದ್ಯರ ಸೂಚನೆ|

ಬೆಂಗಳೂರು(ಜು.08): ರಾಜ್ಯ ಸರ್ಕಾರದ ವಿರುದ್ಧ ಗುತ್ತಿಗೆ ವೈದ್ಯರ ಹೋರಾಟ ಇನ್ನು ಮುಗಿದಿಲ್ಲ. ಹೌದು, ಇವತ್ತು 507 ಗುತ್ತಿಗೆ ವೈದ್ಯರು ರಾಜೀನಾಮೆ ಸಲ್ಲಿಸಲಿದ್ದಾರೆ. ನೇರ ನೇಮಕಾತಿಗೆ ಕಾಲ ಮಿತಿ ನಿಗದಿ, ಗುತ್ತಿಗೆ ವೈದ್ಯರು ಸೂಚನೆ ಕೊಟ್ಟಿದ್ದಾರೆ. ಆದರೆ ನೇರ ನೇಮಕಾತಿಗೆ ಕಾಲ ಮಿತಿ ನಿಗದಿಯಾಗಿಲ್ಲ. 

ಕೊರೊನಾ ಟೆಸ್ಟ್‌ಗೆ ಆಸ್ಪತ್ರೆಗೆ ಹೋಗುವ ಮುನ್ನ ಎಚ್ಚರ..! ಆಸ್ಪತ್ರೆಯಲ್ಲೇ ಯಡವಟ್ಟು

ನಿನ್ನೆ ನಡೆದ ಸಭೆಯಲ್ಲೂ ಕೂಡ ಒಮ್ಮತ ಮೂಡಲಿಲ್ಲ, ಸೇವೆ ಖಾಯಂ ಯಾವಾಗ ಅಂತ ರಾಜ್ಯ ಸರ್ಕಾರ ಹೇಳುತ್ತಿಲ್ಲ. ಹೀಗಾಗಿ ಇವತ್ತು 507 ಗುತ್ತಿಗೆ ವೈದ್ಯರು ರಾಜೀನಾಮೆ ಸಲ್ಲಿಸಲಿದ್ದಾರೆ ಎಂದು ತಿಳಿದು ಬಂದಿದೆ.
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!