ಕುಶಾಲನಗರ ತಾಲ್ಲೂಕು ಉದ್ಘಾಟನೆ ವೇಳೆ ಕಾಂಗ್ರೆಸ್- ಬಿಜೆಪಿ ಕಾರ್ಯಕರ್ತರ ಹೈಡ್ರಾಮಾ

Jul 6, 2021, 5:46 PM IST

ಕೊಡಗು (ಜು. 06): ಕುಶಾಲನಗರ ತಾಲ್ಲೂಕು ಉದ್ಘಾಟನೆ ವೇಳೆ ಕಾಂಗ್ರೆಸ್- ಬಿಜೆಪಿ ಕಾರ್ಯಕರ್ತರ ನಡುವೆ ಹೈಡ್ರಾಮ ನಡೆದಿದೆ. ಕಂದಾಯ ಸಚಿವ ಆರ್ ಅಶೋಕ್ ಎದುರೇ ಗಲಾಟೆ ನಡೆದಿದೆ. ತಾಲ್ಲೂಕು ಹೋರಾಟ ಸಮಿತಿಯನ್ನು ಕರೆದಿಲ್ಲವೆಂದು ಕಾರ್ಯಕರ್ತರು ಆಕ್ರೋಶ ಹೊರ ಹಾಕಿದ್ಧಾರೆ. ಪ್ರತಿಭಟನಾಕಾರರನ್ನು ಹೊರ ಹಾಕಿ ಪರಿಸ್ಥಿತಿ ನಿಭಾಯಿಸಿದ್ದಾರೆ ಪೋಲಿಸರು.

ಸಿದ್ದರಾಮಯ್ಯ ಸ್ಪರ್ಧೆ ಬಗ್ಗೆ ಹೆಚ್ಚಿದ ಕುತೂಹಲ, ಕ್ಷೇತ್ರದ ಸುಳಿವು ಬಿಟ್ಟುಕೊಟ್ಟ ಸಿದ್ದು..!