Karnataka Elections 2023: ಧರ್ಮ ರಾಜಕಾರಣದಿಂದ ಅಂತರ ಕಾಯ್ದುಕೊಳ್ಳಲು ಕಾಂಗ್ರೆಸ್ ನಿರ್ಧಾರ

Karnataka Elections 2023: ಧರ್ಮ ರಾಜಕಾರಣದಿಂದ ಅಂತರ ಕಾಯ್ದುಕೊಳ್ಳಲು ಕಾಂಗ್ರೆಸ್ ನಿರ್ಧಾರ

Published : Mar 23, 2022, 10:38 AM ISTUpdated : Mar 23, 2022, 12:11 PM IST

ಮುಂಬರುವ ಚುನಾವಣಾ ದೃಷ್ಟಿಯಿಂದ ಕಾಂಗ್ರೆಸ್ ಅಲರ್ಟ್ ಆಗಿದೆ.  ಧರ್ಮರಾಜಕಾರಣದ ವಿಚಾರದಲ್ಲಿ ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದೆ. ಚುನಾವಣೆ ವೇಳೆ ಹೆಸರು ಕೆಡಿಸಿಕೊಳ್ಳದಿರಲು ಕಾಂಗ್ರೆಸ್ ಪ್ಲ್ಯಾನ್ ಮಾಡಿದೆ. 

ಬೆಂಗಳೂರು (ಮಾ. 23): ಮುಂಬರುವ ಚುನಾವಣಾ ದೃಷ್ಟಿಯಿಂದ ಕಾಂಗ್ರೆಸ್ ಅಲರ್ಟ್ ಆಗಿದೆ.  ಧರ್ಮರಾಜಕಾರಣದ ವಿಚಾರದಲ್ಲಿ ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದೆ. ಚುನಾವಣೆ ವೇಳೆ ಹೆಸರು ಕೆಡಿಸಿಕೊಳ್ಳದಿರಲು ಕಾಂಗ್ರೆಸ್ ಪ್ಲ್ಯಾನ್ ಮಾಡಿದೆ. ಧರ್ಮ ರಾಜಕಾರಣದಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದೆ. ಹಿಂದೂಪರ ಬಿಜೆಪಿಯ ವಿಚಾರಧಾರೆ ವಿರೋಧಿಸದಿರಲು ನಿರ್ಧರಿಸಿದೆ. ಶಾಲಾ ಪಠ್ಯದಲ್ಲಿ ಭಗವದ್ಗೀತೆ ಅಳವಡಿಕೆ ವಿಚಾರದಲ್ಲೂ ಕಾಂಗ್ರೆಸ್ ಮೌನ ವಹಿಸಿದೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more