ಬಿಬಿಎಂಪಿ ಚುನಾವಣೆ: 243 ವಾರ್ಡ್ ಮೀಸಲಾತಿ ಕರಡುಪಟ್ಟಿಗೆ ಹೆಚ್ಚಿದ ವಿರೋಧ

ಬಿಬಿಎಂಪಿ ಚುನಾವಣೆ: 243 ವಾರ್ಡ್ ಮೀಸಲಾತಿ ಕರಡುಪಟ್ಟಿಗೆ ಹೆಚ್ಚಿದ ವಿರೋಧ

Published : Aug 10, 2022, 10:07 AM IST

ರಾಜ್ಯ ಸರ್ಕಾರ ಅಗಸ್ಟ್‌ 3ರಂದು ಪ್ರಕಟಿಸಿದ್ದ ಬಿಬಿಎಂಪಿ ಮೀಸಲಾತಿ ಕರಡು ಪಟ್ಟಿಗೆ ಆಕ್ಷೇಪಣೆ ಸಲ್ಲಿಸುವ ಅವಧಿ ಇಂದಿಗೆ ಪೂರ್ಣಗೊಳ್ಳಲಿದೆ. ಈವರೆಗೆ 2 ಸಾವಿರಕ್ಕೂ ಅಧಿಕ ಆಕ್ಷೇಪಣೆ ಸಲ್ಲಿಕೆಯಾಗಿವೆ ಎಂದು ತಿಳಿದು ಬಂದಿದೆ.

ಬೆಂಗಳೂರು (ಆ.10): ರಾಜ್ಯ ಸರ್ಕಾರ ಅಗಸ್ಟ್‌ 3ರಂದು ಪ್ರಕಟಿಸಿದ್ದ ಬಿಬಿಎಂಪಿ ಮೀಸಲಾತಿ ಕರಡು ಪಟ್ಟಿಗೆ ಆಕ್ಷೇಪಣೆ ಸಲ್ಲಿಸುವ ಅವಧಿ ಇಂದಿಗೆ ಪೂರ್ಣಗೊಳ್ಳಲಿದೆ. ಈವರೆಗೆ 2 ಸಾವಿರಕ್ಕೂ ಅಧಿಕ ಆಕ್ಷೇಪಣೆ ಸಲ್ಲಿಕೆಯಾಗಿವೆ ಎಂದು ತಿಳಿದು ಬಂದಿದೆ.

ನಗರಾಭಿವೃದ್ಧಿ ಇಲಾಖೆಗೆ ಸಲ್ಲಿಕೆಯಾಗಿರುವ ಆಕ್ಷೇಪಣೆಗಳನ್ನು ಗುರುವಾರದಿಂದ ಪರಿಶೀಲನಾ ಕಾರ್ಯ ಮಾಡಲಾಗುತ್ತದೆ. ಅಗತ್ಯವಿದ್ದರೆ, ಆಕ್ಷೇಪಣೆ ಸಮರ್ಥನೀಯವಾಗಿದ್ದರೆ ಮೀಸಲಾತಿಯನ್ನು ಬದಲಿಸಲಾಗುತ್ತದೆ. ಒಂದು ವಾರದೊಳಗೆ ಈ ಕಾರ್ಯ ಪೂರ್ಣಗೊಳ್ಳಲಿದ್ದು, ಅದಾದ ನಂತರ ಅಂತಿಮ ಮೀಸಲಾತಿ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ. ಜತೆಗೆ ಚುನಾವಣಾ ಆಯೋಗಕ್ಕೆ ಅಂತಿಮ ಮೀಸಲಾತಿ ಪಟ್ಟಿಸಲ್ಲಿಸಲಾಗುತ್ತದೆ.

ಸುಪ್ರೀಂಕೋರ್ಚ್‌ನಲ್ಲಿ ಆ.26ರಂದು ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದ ಅರ್ಜಿ ವಿಚಾರಣೆ ಬರಲಿದೆ. ಅಷ್ಟರೊಳಗೆ ಚುನಾವಣಾ ಆಯೋಗಕ್ಕೆ ರಾಜ್ಯ ಸರ್ಕಾರ ಮೀಸಲಾತಿ ಅಂತಿಮ ಪಟ್ಟಿಸಲ್ಲಿಸಿ ಮುಂದಿನ ಪ್ರಕ್ರಿಯೆಗೆ ಅನುಕೂಲವಾಗುವಂತೆ ಮಾಡಬೇಕಿದೆ.

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more