ಬಿಬಿಎಂಪಿ ಚುನಾವಣೆ: 243 ವಾರ್ಡ್ ಮೀಸಲಾತಿ ಕರಡುಪಟ್ಟಿಗೆ ಹೆಚ್ಚಿದ ವಿರೋಧ

ಬಿಬಿಎಂಪಿ ಚುನಾವಣೆ: 243 ವಾರ್ಡ್ ಮೀಸಲಾತಿ ಕರಡುಪಟ್ಟಿಗೆ ಹೆಚ್ಚಿದ ವಿರೋಧ

Published : Aug 10, 2022, 10:07 AM IST

ರಾಜ್ಯ ಸರ್ಕಾರ ಅಗಸ್ಟ್‌ 3ರಂದು ಪ್ರಕಟಿಸಿದ್ದ ಬಿಬಿಎಂಪಿ ಮೀಸಲಾತಿ ಕರಡು ಪಟ್ಟಿಗೆ ಆಕ್ಷೇಪಣೆ ಸಲ್ಲಿಸುವ ಅವಧಿ ಇಂದಿಗೆ ಪೂರ್ಣಗೊಳ್ಳಲಿದೆ. ಈವರೆಗೆ 2 ಸಾವಿರಕ್ಕೂ ಅಧಿಕ ಆಕ್ಷೇಪಣೆ ಸಲ್ಲಿಕೆಯಾಗಿವೆ ಎಂದು ತಿಳಿದು ಬಂದಿದೆ.

ಬೆಂಗಳೂರು (ಆ.10): ರಾಜ್ಯ ಸರ್ಕಾರ ಅಗಸ್ಟ್‌ 3ರಂದು ಪ್ರಕಟಿಸಿದ್ದ ಬಿಬಿಎಂಪಿ ಮೀಸಲಾತಿ ಕರಡು ಪಟ್ಟಿಗೆ ಆಕ್ಷೇಪಣೆ ಸಲ್ಲಿಸುವ ಅವಧಿ ಇಂದಿಗೆ ಪೂರ್ಣಗೊಳ್ಳಲಿದೆ. ಈವರೆಗೆ 2 ಸಾವಿರಕ್ಕೂ ಅಧಿಕ ಆಕ್ಷೇಪಣೆ ಸಲ್ಲಿಕೆಯಾಗಿವೆ ಎಂದು ತಿಳಿದು ಬಂದಿದೆ.

ನಗರಾಭಿವೃದ್ಧಿ ಇಲಾಖೆಗೆ ಸಲ್ಲಿಕೆಯಾಗಿರುವ ಆಕ್ಷೇಪಣೆಗಳನ್ನು ಗುರುವಾರದಿಂದ ಪರಿಶೀಲನಾ ಕಾರ್ಯ ಮಾಡಲಾಗುತ್ತದೆ. ಅಗತ್ಯವಿದ್ದರೆ, ಆಕ್ಷೇಪಣೆ ಸಮರ್ಥನೀಯವಾಗಿದ್ದರೆ ಮೀಸಲಾತಿಯನ್ನು ಬದಲಿಸಲಾಗುತ್ತದೆ. ಒಂದು ವಾರದೊಳಗೆ ಈ ಕಾರ್ಯ ಪೂರ್ಣಗೊಳ್ಳಲಿದ್ದು, ಅದಾದ ನಂತರ ಅಂತಿಮ ಮೀಸಲಾತಿ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ. ಜತೆಗೆ ಚುನಾವಣಾ ಆಯೋಗಕ್ಕೆ ಅಂತಿಮ ಮೀಸಲಾತಿ ಪಟ್ಟಿಸಲ್ಲಿಸಲಾಗುತ್ತದೆ.

ಸುಪ್ರೀಂಕೋರ್ಚ್‌ನಲ್ಲಿ ಆ.26ರಂದು ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದ ಅರ್ಜಿ ವಿಚಾರಣೆ ಬರಲಿದೆ. ಅಷ್ಟರೊಳಗೆ ಚುನಾವಣಾ ಆಯೋಗಕ್ಕೆ ರಾಜ್ಯ ಸರ್ಕಾರ ಮೀಸಲಾತಿ ಅಂತಿಮ ಪಟ್ಟಿಸಲ್ಲಿಸಿ ಮುಂದಿನ ಪ್ರಕ್ರಿಯೆಗೆ ಅನುಕೂಲವಾಗುವಂತೆ ಮಾಡಬೇಕಿದೆ.

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more