ಬಿಬಿಎಂಪಿ ಚುನಾವಣೆ: 243 ವಾರ್ಡ್ ಮೀಸಲಾತಿ ಕರಡುಪಟ್ಟಿಗೆ ಹೆಚ್ಚಿದ ವಿರೋಧ

ಬಿಬಿಎಂಪಿ ಚುನಾವಣೆ: 243 ವಾರ್ಡ್ ಮೀಸಲಾತಿ ಕರಡುಪಟ್ಟಿಗೆ ಹೆಚ್ಚಿದ ವಿರೋಧ

Published : Aug 10, 2022, 10:07 AM IST

ರಾಜ್ಯ ಸರ್ಕಾರ ಅಗಸ್ಟ್‌ 3ರಂದು ಪ್ರಕಟಿಸಿದ್ದ ಬಿಬಿಎಂಪಿ ಮೀಸಲಾತಿ ಕರಡು ಪಟ್ಟಿಗೆ ಆಕ್ಷೇಪಣೆ ಸಲ್ಲಿಸುವ ಅವಧಿ ಇಂದಿಗೆ ಪೂರ್ಣಗೊಳ್ಳಲಿದೆ. ಈವರೆಗೆ 2 ಸಾವಿರಕ್ಕೂ ಅಧಿಕ ಆಕ್ಷೇಪಣೆ ಸಲ್ಲಿಕೆಯಾಗಿವೆ ಎಂದು ತಿಳಿದು ಬಂದಿದೆ.

ಬೆಂಗಳೂರು (ಆ.10): ರಾಜ್ಯ ಸರ್ಕಾರ ಅಗಸ್ಟ್‌ 3ರಂದು ಪ್ರಕಟಿಸಿದ್ದ ಬಿಬಿಎಂಪಿ ಮೀಸಲಾತಿ ಕರಡು ಪಟ್ಟಿಗೆ ಆಕ್ಷೇಪಣೆ ಸಲ್ಲಿಸುವ ಅವಧಿ ಇಂದಿಗೆ ಪೂರ್ಣಗೊಳ್ಳಲಿದೆ. ಈವರೆಗೆ 2 ಸಾವಿರಕ್ಕೂ ಅಧಿಕ ಆಕ್ಷೇಪಣೆ ಸಲ್ಲಿಕೆಯಾಗಿವೆ ಎಂದು ತಿಳಿದು ಬಂದಿದೆ.

ನಗರಾಭಿವೃದ್ಧಿ ಇಲಾಖೆಗೆ ಸಲ್ಲಿಕೆಯಾಗಿರುವ ಆಕ್ಷೇಪಣೆಗಳನ್ನು ಗುರುವಾರದಿಂದ ಪರಿಶೀಲನಾ ಕಾರ್ಯ ಮಾಡಲಾಗುತ್ತದೆ. ಅಗತ್ಯವಿದ್ದರೆ, ಆಕ್ಷೇಪಣೆ ಸಮರ್ಥನೀಯವಾಗಿದ್ದರೆ ಮೀಸಲಾತಿಯನ್ನು ಬದಲಿಸಲಾಗುತ್ತದೆ. ಒಂದು ವಾರದೊಳಗೆ ಈ ಕಾರ್ಯ ಪೂರ್ಣಗೊಳ್ಳಲಿದ್ದು, ಅದಾದ ನಂತರ ಅಂತಿಮ ಮೀಸಲಾತಿ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ. ಜತೆಗೆ ಚುನಾವಣಾ ಆಯೋಗಕ್ಕೆ ಅಂತಿಮ ಮೀಸಲಾತಿ ಪಟ್ಟಿಸಲ್ಲಿಸಲಾಗುತ್ತದೆ.

ಸುಪ್ರೀಂಕೋರ್ಚ್‌ನಲ್ಲಿ ಆ.26ರಂದು ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದ ಅರ್ಜಿ ವಿಚಾರಣೆ ಬರಲಿದೆ. ಅಷ್ಟರೊಳಗೆ ಚುನಾವಣಾ ಆಯೋಗಕ್ಕೆ ರಾಜ್ಯ ಸರ್ಕಾರ ಮೀಸಲಾತಿ ಅಂತಿಮ ಪಟ್ಟಿಸಲ್ಲಿಸಿ ಮುಂದಿನ ಪ್ರಕ್ರಿಯೆಗೆ ಅನುಕೂಲವಾಗುವಂತೆ ಮಾಡಬೇಕಿದೆ.

 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more