'ಪ್ಯಾಂಟ್ ಕಳಚಿ ಸಿಡಿ ಮಾಡಿಕೊಳ್ಳುವ ಬಿಜೆಪಿ ನಾಯಕರಿಗೆ ಸಿದ್ದರಾಮಯ್ಯ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ'

'ಪ್ಯಾಂಟ್ ಕಳಚಿ ಸಿಡಿ ಮಾಡಿಕೊಳ್ಳುವ ಬಿಜೆಪಿ ನಾಯಕರಿಗೆ ಸಿದ್ದರಾಮಯ್ಯ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ'

Suvarna News   | Asianet News
Published : Sep 29, 2021, 01:03 PM ISTUpdated : Sep 29, 2021, 01:53 PM IST

 ಕಾಂಗ್ರೆಸ್ - ಬಿಜೆಪಿ ನಡುವೆ ಪಂಚೆ VS ಚಡ್ಡಿ ಜಟಾಪಟಿ ಮುಂದುವರೆದಿದೆ. ಪ್ಯಾಂಟ್ ಕಳಚಿ, ಸಿಡಿ ಮಾಡಿಕೊಳ್ಳುವ ಬಿಜೆಪಿ ನಾಯಕರಿಗೆ ಸಿದ್ದರಾಮಯ್ಯ ಪಂಚೆ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ: ಕಾಂಗ್ರೆಸ್ 

ಬೆಂಗಳೂರು (ಸೆ. 29): ಕಾಂಗ್ರೆಸ್ - ಬಿಜೆಪಿ ನಡುವೆ ಪಂಚೆ VS ಚಡ್ಡಿ ಜಟಾಪಟಿ ಮುಂದುವರೆದಿದೆ. ಪ್ಯಾಂಟ್ ಕಳಚಿ, ಸಿಡಿ ಮಾಡಿಕೊಳ್ಳುವ ಬಿಜೆಪಿ ನಾಯಕರಿಗೆ ಸಿದ್ದರಾಮಯ್ಯ ಪಂಚೆ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಮೊದಲು ತಮ್ಮ ಚಡ್ಡಿಯ ಲಾಡಿ ಭದ್ರಪಡಿಸಿಕೊಳ್ಳಲಿ ಎಂದು ಬಿಜೆಪಿಗೆ ಕಾಂಗ್ರೆಸ್ ಟಾಂಗ್ ನೀಡಿದೆ. 

ಸಿದ್ದರಾಮಯ್ಯ ಅವರ ಪಂಚೆ ಆಕಸ್ಮಿಕವಾಗಿ ಕಳಚಿಬೀಳುವುದು ಸಹಜ, ಆದರೆ ಬಿಜೆಪಿ ನಾಯಕರು ತಮ್ಮ ಪ್ಯಾಂಟ್‌ನ್ನ ತಾವೇ ಕಳಚುವುದು ಅಸಹ್ಯ. ಕಳಚಿದ ನಂತರ ವಿಡಿಯೋ ಮಾಡಿಕೊಳ್ಳುವುದು, ಸಿಡಿ ಬಿಡುಗಡೆಗೆ ತಡೆಯಾಜ್ಞೆ ತರುವುದು ಪರಮ ಅಸಹ್ಯ, ಮುಂದೆ ನಮ್ಮ ಸರ್ಕಾರದಲ್ಲಿ ಬಿಜೆಪಿ ನಾಯಕರಿಗೆ ಕಳಚಲಾಗದ 'ಪ್ಯಾಂಟ್ ಭಾಗ್ಯ' ನೀಡುವೆವು ಚಿಂತಿಸಬೇಡಿ! ಎಂದು ಕಾಂಗ್ರೆಸ್ ಟಾಂಗ್ ನೀಡಿದೆ. 

 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!