'ಪ್ಯಾಂಟ್ ಕಳಚಿ ಸಿಡಿ ಮಾಡಿಕೊಳ್ಳುವ ಬಿಜೆಪಿ ನಾಯಕರಿಗೆ ಸಿದ್ದರಾಮಯ್ಯ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ'

'ಪ್ಯಾಂಟ್ ಕಳಚಿ ಸಿಡಿ ಮಾಡಿಕೊಳ್ಳುವ ಬಿಜೆಪಿ ನಾಯಕರಿಗೆ ಸಿದ್ದರಾಮಯ್ಯ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ'

Published : Sep 29, 2021, 01:03 PM ISTUpdated : Sep 29, 2021, 01:53 PM IST

 ಕಾಂಗ್ರೆಸ್ - ಬಿಜೆಪಿ ನಡುವೆ ಪಂಚೆ VS ಚಡ್ಡಿ ಜಟಾಪಟಿ ಮುಂದುವರೆದಿದೆ. ಪ್ಯಾಂಟ್ ಕಳಚಿ, ಸಿಡಿ ಮಾಡಿಕೊಳ್ಳುವ ಬಿಜೆಪಿ ನಾಯಕರಿಗೆ ಸಿದ್ದರಾಮಯ್ಯ ಪಂಚೆ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ: ಕಾಂಗ್ರೆಸ್ 

ಬೆಂಗಳೂರು (ಸೆ. 29): ಕಾಂಗ್ರೆಸ್ - ಬಿಜೆಪಿ ನಡುವೆ ಪಂಚೆ VS ಚಡ್ಡಿ ಜಟಾಪಟಿ ಮುಂದುವರೆದಿದೆ. ಪ್ಯಾಂಟ್ ಕಳಚಿ, ಸಿಡಿ ಮಾಡಿಕೊಳ್ಳುವ ಬಿಜೆಪಿ ನಾಯಕರಿಗೆ ಸಿದ್ದರಾಮಯ್ಯ ಪಂಚೆ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಮೊದಲು ತಮ್ಮ ಚಡ್ಡಿಯ ಲಾಡಿ ಭದ್ರಪಡಿಸಿಕೊಳ್ಳಲಿ ಎಂದು ಬಿಜೆಪಿಗೆ ಕಾಂಗ್ರೆಸ್ ಟಾಂಗ್ ನೀಡಿದೆ. 

ಸಿದ್ದರಾಮಯ್ಯ ಅವರ ಪಂಚೆ ಆಕಸ್ಮಿಕವಾಗಿ ಕಳಚಿಬೀಳುವುದು ಸಹಜ, ಆದರೆ ಬಿಜೆಪಿ ನಾಯಕರು ತಮ್ಮ ಪ್ಯಾಂಟ್‌ನ್ನ ತಾವೇ ಕಳಚುವುದು ಅಸಹ್ಯ. ಕಳಚಿದ ನಂತರ ವಿಡಿಯೋ ಮಾಡಿಕೊಳ್ಳುವುದು, ಸಿಡಿ ಬಿಡುಗಡೆಗೆ ತಡೆಯಾಜ್ಞೆ ತರುವುದು ಪರಮ ಅಸಹ್ಯ, ಮುಂದೆ ನಮ್ಮ ಸರ್ಕಾರದಲ್ಲಿ ಬಿಜೆಪಿ ನಾಯಕರಿಗೆ ಕಳಚಲಾಗದ 'ಪ್ಯಾಂಟ್ ಭಾಗ್ಯ' ನೀಡುವೆವು ಚಿಂತಿಸಬೇಡಿ! ಎಂದು ಕಾಂಗ್ರೆಸ್ ಟಾಂಗ್ ನೀಡಿದೆ. 

 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!