ಇಂದಲ್ಲ, ನಾಳೆ ಮುಸ್ಲಿಮರು, ಕ್ರೈಸ್ತರು ಕೂಡ RSS ಆಗ್ತಾರೆ ಎಂದ ಈಶ್ವರಪ್ಪ!

ಇಂದಲ್ಲ, ನಾಳೆ ಮುಸ್ಲಿಮರು, ಕ್ರೈಸ್ತರು ಕೂಡ RSS ಆಗ್ತಾರೆ ಎಂದ ಈಶ್ವರಪ್ಪ!

Published : Mar 24, 2022, 08:10 PM IST

ಆರ್ ಎಸ್ ಎಸ್ ಬಗ್ಗೆ ಸದನದಲ್ಲಿ ಬಿಸಿಬಿಸಿ ಚರ್ಚೆ

ಮೊದಲು ಮಾನವೀಯತೆ, ನಂತರ ಬಿಜೆಪಿ ಹಾಗೂ ಆರ್ ಎಸ್ಎಸ್ ಎಂದ ಸಿದ್ಧರಾಮಯ್ಯ

ಆರ್ ಎಸ್ ಎಸ್ ಬಗ್ಗೆ ಯಾಕಿಷ್ಟು ಸಿಟ್ಟು ಎಂದು ಪ್ರಶ್ನಿಸಿದ ಸ್ಪೀಕರ್

ಬೆಂಗಳೂರು (ಮಾ.24): ರಾಜ್ಯ ವಿಧಾನಸಭೆಯಲ್ಲಿ (VidhanaSabha) ಗುರುವಾರ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (Rashtriya Swayamsevak Sangh) ಬಗ್ಗೆ ಬಿಸಿಬಿಸಿ ಚರ್ಚೆ ನಡೆಯಿತು. ಕಾಂಗ್ರೆಸ್ (Congress) ಹಾಗೂ ಬಿಜೆಪಿ (BJP) ಪಕ್ಷದ ನಡುವೆ ಆರ್ ಎಸ್ ಎಸ್ (RSS)ವಿಚಾರ ಚರ್ಚೆಗೆ ಕಾರಣವಾಯಿತು. ಸಚಿವ ಅಶೋಕ್ ಅವರನ್ನು ಕಾಲೆಳೆಯುತ್ತಲೇ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ (Siddaramaiah) ಮಾತನಾಡಿದರು.


ನನಗೆ ಮೊದಲು ಮಾನವೀಯತೆ ನಂತರ, ಬಿಜೆಪಿ, ಕಾಂಗ್ರೆಸ್, ಆರ್ ಎಸ್ಎಸ್ ಎಂದು ಸಿದ್ಧರಾಮಯ್ಯ ಹೇಳಿದ್ದಕ್ಕೆ, ಸ್ಪೀಕರ್ ಸ್ಥಾನದಲ್ಲಿದ್ದ ಕಾಗೇರಿ, ನಮ್ಮ ಆರ್ ಎಸ್ಎಸ್ ಬಗ್ಗೆ ನಿಮಗೆ ಯಾಕಿಷ್ಟು ಕೋಪ ಎಂದುಬಿಟ್ಟರು. ಸ್ಪೀಕರ್ ಸ್ಥಾನದಲ್ಲಿ ಕುಳಿತು "ನಮ್ಮ ಆರ್ ಎಸ್ಎಸ್" ಎಂದಿದ್ದಕ್ಕೆ ಶಾಸಕ ಜಮೀರ್ ಅಹ್ಮದ್ ಆಕ್ಷೇಪ ವ್ಯಕ್ತಪಡಿಸಿದರು. ಇದರ ಬೆನ್ನಲ್ಲಿಯೇ ನಾಳೆ ನೀವೂ ಕೂಡ ನಮ್ಮ ಆರ್ ಎಸ್ಎಸ್ ಎಂದು ಹೇಳಬೇಕಾಗುವ ಪರಿಸ್ಥಿತಿ ಬರಬಹುದು ಎಂದು ಪ್ರತಿಕ್ರಿಯಿಸಿದರು.

ಮುಸ್ಲಿಂ ವ್ಯಾಪಾರಿಗಳಿಗೆ ಬಹಿಷ್ಕಾರ, ರಾಜ್ಯಾದ್ಯಂತ ಆಂದೋಲನಕ್ಕೆ ಶ್ರೀರಾಮಸೇನೆ ನಿರ್ಧಾರ

ಈ ನಡುವೆ ಮಾತನಾಡಿದ ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್ ಈಶ್ವರಪ್ಪ (ks eshwarappa), ಇಂದಲ್ಲ ನಾಳೆ ಮುಸ್ಲಿಮರು ಹಾಗೂ ಕ್ರೈಸ್ತರೂ ಕೂಡ ಆರ್ ಎಸ್ಎಸ್ ಆಗ್ತಾರೆ ಎಂದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಕೆಜೆ ಜಾರ್ಜ್, "ಇದು ಆಗಲ್ಲ, ಸಾಧ್ಯವೂ ಇಲ್ಲ, ಆಗ ನೀವೇ ಇರೋದಿಲ್ಲ ಎಂದು ತಿವಿದರು.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more