ಇಂದಲ್ಲ, ನಾಳೆ ಮುಸ್ಲಿಮರು, ಕ್ರೈಸ್ತರು ಕೂಡ RSS ಆಗ್ತಾರೆ ಎಂದ ಈಶ್ವರಪ್ಪ!

ಇಂದಲ್ಲ, ನಾಳೆ ಮುಸ್ಲಿಮರು, ಕ್ರೈಸ್ತರು ಕೂಡ RSS ಆಗ್ತಾರೆ ಎಂದ ಈಶ್ವರಪ್ಪ!

Published : Mar 24, 2022, 08:10 PM IST

ಆರ್ ಎಸ್ ಎಸ್ ಬಗ್ಗೆ ಸದನದಲ್ಲಿ ಬಿಸಿಬಿಸಿ ಚರ್ಚೆ

ಮೊದಲು ಮಾನವೀಯತೆ, ನಂತರ ಬಿಜೆಪಿ ಹಾಗೂ ಆರ್ ಎಸ್ಎಸ್ ಎಂದ ಸಿದ್ಧರಾಮಯ್ಯ

ಆರ್ ಎಸ್ ಎಸ್ ಬಗ್ಗೆ ಯಾಕಿಷ್ಟು ಸಿಟ್ಟು ಎಂದು ಪ್ರಶ್ನಿಸಿದ ಸ್ಪೀಕರ್

ಬೆಂಗಳೂರು (ಮಾ.24): ರಾಜ್ಯ ವಿಧಾನಸಭೆಯಲ್ಲಿ (VidhanaSabha) ಗುರುವಾರ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (Rashtriya Swayamsevak Sangh) ಬಗ್ಗೆ ಬಿಸಿಬಿಸಿ ಚರ್ಚೆ ನಡೆಯಿತು. ಕಾಂಗ್ರೆಸ್ (Congress) ಹಾಗೂ ಬಿಜೆಪಿ (BJP) ಪಕ್ಷದ ನಡುವೆ ಆರ್ ಎಸ್ ಎಸ್ (RSS)ವಿಚಾರ ಚರ್ಚೆಗೆ ಕಾರಣವಾಯಿತು. ಸಚಿವ ಅಶೋಕ್ ಅವರನ್ನು ಕಾಲೆಳೆಯುತ್ತಲೇ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ (Siddaramaiah) ಮಾತನಾಡಿದರು.


ನನಗೆ ಮೊದಲು ಮಾನವೀಯತೆ ನಂತರ, ಬಿಜೆಪಿ, ಕಾಂಗ್ರೆಸ್, ಆರ್ ಎಸ್ಎಸ್ ಎಂದು ಸಿದ್ಧರಾಮಯ್ಯ ಹೇಳಿದ್ದಕ್ಕೆ, ಸ್ಪೀಕರ್ ಸ್ಥಾನದಲ್ಲಿದ್ದ ಕಾಗೇರಿ, ನಮ್ಮ ಆರ್ ಎಸ್ಎಸ್ ಬಗ್ಗೆ ನಿಮಗೆ ಯಾಕಿಷ್ಟು ಕೋಪ ಎಂದುಬಿಟ್ಟರು. ಸ್ಪೀಕರ್ ಸ್ಥಾನದಲ್ಲಿ ಕುಳಿತು "ನಮ್ಮ ಆರ್ ಎಸ್ಎಸ್" ಎಂದಿದ್ದಕ್ಕೆ ಶಾಸಕ ಜಮೀರ್ ಅಹ್ಮದ್ ಆಕ್ಷೇಪ ವ್ಯಕ್ತಪಡಿಸಿದರು. ಇದರ ಬೆನ್ನಲ್ಲಿಯೇ ನಾಳೆ ನೀವೂ ಕೂಡ ನಮ್ಮ ಆರ್ ಎಸ್ಎಸ್ ಎಂದು ಹೇಳಬೇಕಾಗುವ ಪರಿಸ್ಥಿತಿ ಬರಬಹುದು ಎಂದು ಪ್ರತಿಕ್ರಿಯಿಸಿದರು.

ಮುಸ್ಲಿಂ ವ್ಯಾಪಾರಿಗಳಿಗೆ ಬಹಿಷ್ಕಾರ, ರಾಜ್ಯಾದ್ಯಂತ ಆಂದೋಲನಕ್ಕೆ ಶ್ರೀರಾಮಸೇನೆ ನಿರ್ಧಾರ

ಈ ನಡುವೆ ಮಾತನಾಡಿದ ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್ ಈಶ್ವರಪ್ಪ (ks eshwarappa), ಇಂದಲ್ಲ ನಾಳೆ ಮುಸ್ಲಿಮರು ಹಾಗೂ ಕ್ರೈಸ್ತರೂ ಕೂಡ ಆರ್ ಎಸ್ಎಸ್ ಆಗ್ತಾರೆ ಎಂದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಕೆಜೆ ಜಾರ್ಜ್, "ಇದು ಆಗಲ್ಲ, ಸಾಧ್ಯವೂ ಇಲ್ಲ, ಆಗ ನೀವೇ ಇರೋದಿಲ್ಲ ಎಂದು ತಿವಿದರು.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more