ನಾವು ಬ್ರಿಟಿಷರ ಬಂದೂಕಿಗೆ ಹೆದರಿಲ್ಲ, ಇನ್ನು ಮೋದಿ ಬಂದೂಕಿಗೆ ಹೆದರ್ತೀವಾ?

ನಾವು ಬ್ರಿಟಿಷರ ಬಂದೂಕಿಗೆ ಹೆದರಿಲ್ಲ, ಇನ್ನು ಮೋದಿ ಬಂದೂಕಿಗೆ ಹೆದರ್ತೀವಾ?

Published : Jul 21, 2022, 06:06 PM IST

'ನಾವು ಬ್ರಿಟಿಷರ ಬಂದೂಕಿಗೆ ಹೆದರಿಲ್ಲ, ಇನ್ನು ಮೋದಿ ಬಂದೂಕಿಗೆ ಹೆದರ್ತೀವಾ? ನಾವು ಸೋನಿಯಾ ರಾಹುಲ್ ಗಾಂಧಿಗಾಗಿ ಹೋರಾಟ ಮಾಡ್ತಿಲ್ಲ, ಪ್ರಜಾಪ್ರಭುತ್ವ ಉಳಿಸಲು ಹೋರಾಡುತ್ತಿದ್ದೀವಿ, ಎಂದು ಕೃಷ್ಣೇ ಬೈರೇಗೌಡ ಗುಡುಗಿದ್ದಾರೆ

ಬೆಂಗಳೂರು (ಜುಲೈ 21): ರಾಷ್ಟ್ರರಾಜಧಾನಿಯಲ್ಲಿ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನು ಜಾರಿ ನಿರ್ದೇಶನಾಲಯ ಗುರುವಾರ ವಿಚಾರಣೆ ನಡೆಸಿತು. ಈ ವೇಳೆ ದೇಶಾದ್ಯಂತ ಪ್ರತಿಭಟನೆಗಳು ನಡೆದವು. ಕರ್ನಾಟಕದಲ್ಲಿ ನಡೆದ ಪ್ರತಿಭಟನೆಯ ವೇಳೆ, ಶಾಸಕ ಕೃಷ್ಣಬೈರೇಗೌಡ (MLA  Krishna Byre Gowda) ಹೇಳಿದ ಮಾತುಗಳು ಗಮನಸೆಳೆದಿವೆ. 'ನಾವು ಬ್ರಿಟಿಷರ ಬಂದೂಕಿಗೆ ಹೆದರಿಲ್ಲ, ಇನ್ನು ಮೋದಿ ಬಂದೂಕಿಗೆ ಹೆದರ್ತೀವಾ? ನಾವು ಸೋನಿಯಾ ರಾಹುಲ್ ಗಾಂಧಿಗಾಗಿ ಹೋರಾಟ ಮಾಡ್ತಿಲ್ಲ, ಪ್ರಜಾಪ್ರಭುತ್ವ ಉಳಿಸಲು ಹೋರಾಡುತ್ತಿದ್ದೀವಿ ಎಂದು ಹೇಳಿದ್ದಾರೆ.

ಇಂಥದ್ದನ್ನೆಲ್ಲಾ ಸಹಿಸಿಕೊಳ್ಳುವ ಶಕ್ತಿ ಕಾಂಗ್ರೆಸ್‌ ನಾಯಕರಿಗೆ ಇದೆ. ಇದು ಕಾಂಗ್ರೆಸ್ ಮೇಲೆ ಮಾಡಿರುವ ದಾಳಿಯಲ್ಲ ಇದು. ಇಡೀ ಪ್ರಜಾಪ್ರಭುತ್ವದ ಮೇಲೆ ನಡೆಯುತ್ತಿರುವ ದಾಳಿ. ಇಡಿಯವರ ವಿಚಾರಣೆಯನ್ನು ಎದುರಿಸುವ ನೈತಿಕ ಶಕ್ತಿ ಖಂಡಿತವಾಗಿ ಸೋನಿಯಾ ಗಾಂಧಿ ಅವರಿಗೆ ಇದೆ. ಇಂಥವರು ನೂರು ಕೇಸ್‌ಗಳನ್ನು ಹಾಕಿದ್ರೂ ರಾಹುಲ್‌ ಗಾಂಧಿ ಅದನ್ನು ಎದುರಿಸುತ್ತಾರೆ. ಇವತ್ತು ಕಾಂಗ್ರೆಸ್‌ ಬೀದಿಗಿಳಿದು ಹೋರಾಟ ನಡೆಸುತ್ತಿದೆ ಎಂದರೆ, ಇಂದು ದೇಶದಲ್ಲಿ ಪ್ರಜಾಪ್ರಭುತ್ವ ಉಳಿಯಬೇಕು ಎನ್ನುವ ಉದ್ದೇಶಕ್ಕಾಗಿ ಮಾತ್ರ ಎಂದು ಹೇಳಿದ್ದಾರೆ.

ಏನಿದು ನ್ಯಾಷನಲ್ ಹೆರಾಲ್ಡ್ ಕೇಸ್, ರಾಜಕೀಯ ಸಂಚಲನಕ್ಕೆ ಕಾರಣವಾಗಿರುವ ಪ್ರಕರಣದ ಇತಿಹಾಸ!

ಇಡಿ, ಐಟಿಯಂಥ ಎಷ್ಟೇ ಸೀಳುನಾಯಿಗಳನ್ನು ನಮ್ಮ ಮೇಲೆ ಛೂ ಬಿಡಲಿ. ಇದಕ್ಕೆ ಹೆದರುವ ಜಾಯಮಾನ ಕಾಂಗ್ರೆಸ್‌ ಪಕ್ಷದಲ್ಲ. ನಾವು ಬ್ರಿಟಿಷರಿಗೆ ಹೆದರಿಲ್ಲ. ಅವರ ಜೈಲು, ಬಂದೂಕು ಯಾವುದಕ್ಕೂ ಹೆದರಿಲ್ಲ. ಇನ್ನೂ ಮೋದಿಗೆ ಹೆದರ್ತೀವಾ. ಎಲ್ಲದಕ್ಕೂ ನಾವು ತಯಾರಾಗಿರಬೇಕು ಎಂದು ಹೇಳಿದ್ದಾರೆ.

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
Read more