ಹಗರಣಗಳ ನಡುವೆ ಸಿಎಂ ಸಿದ್ದರಾಮಯ್ಯಗೆ ಸ್ವಪಕ್ಷ ಶಾಸಕರ ಅಸಮಾಧಾನದ ಬಿಸಿ!

ಹಗರಣಗಳ ನಡುವೆ ಸಿಎಂ ಸಿದ್ದರಾಮಯ್ಯಗೆ ಸ್ವಪಕ್ಷ ಶಾಸಕರ ಅಸಮಾಧಾನದ ಬಿಸಿ!

Published : Jul 19, 2024, 11:09 PM IST

ಅನುದಾನ ಬಿಡುಗಡೆ ಮಾಡಿ, ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಅಸಮಾಧಾನ, ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ, ಬಿಜೆಪಿ ಕಾಲದ 21 ಹಗರಣ ಪಟ್ಟಿ ರಿಲೀಸ್ ಮಾಡಿದ ಸಿದ್ದರಾಮಯ್ಯ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಕಾಂಗ್ರೆಸ್ ಸರ್ಕಾರಕ್ಕೆ ಪ್ರತಿ ದಿನ ಒಂದಲ್ಲ ಒಂದು ಸಂಕಷ್ಟ ಸುತ್ತಿಕೊಳ್ಳುತ್ತಿದೆ. ವಾಲ್ಮೀಕಿ ಹಗರಣ, ಮೂಡಾ ಹಗರಣಗಳ ಸುಳಿಯಲ್ಲಿ ಸಿಲುಕಿರುವ ಸಿದ್ದರಾಮಯ್ಯ ಸರ್ಕಾರಕ್ಕೆ ಇದೀಗ ಮತ್ತೊಂದು ತಲೆನೋವು ಶುರುವಾಗಿದೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಹಲವು ಶಾಸಕರು ಅಸಮಾಧಾನ ಹೊರಹಾಕಿದ್ದಾರೆ. ತಕ್ಷಣವೇ ಅನುದಾನ ಬಿಡುಗಡೆ ಮಾಡುವಂತೆ ಸಚಿವರು ಸೂಚನೆ ನೀಡಲು ಶಾಸಕರು ತಾಕೀಕು ಮಮಾಡಿದ್ದಾರೆ. ಉಚಿತ ಗ್ಯಾರೆಂಟಿಗಿಂತ ಅಭಿವೃದ್ಧಿಯತ್ತ ಗಮನಹರಿಸಬೇಕು ಎಂದು ಸಲಹೆ ನೀಡಿದ್ದಾರೆ. 
 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more