ಹಗರಣಗಳ ನಡುವೆ ಸಿಎಂ ಸಿದ್ದರಾಮಯ್ಯಗೆ ಸ್ವಪಕ್ಷ ಶಾಸಕರ ಅಸಮಾಧಾನದ ಬಿಸಿ!

ಹಗರಣಗಳ ನಡುವೆ ಸಿಎಂ ಸಿದ್ದರಾಮಯ್ಯಗೆ ಸ್ವಪಕ್ಷ ಶಾಸಕರ ಅಸಮಾಧಾನದ ಬಿಸಿ!

Published : Jul 19, 2024, 11:09 PM IST

ಅನುದಾನ ಬಿಡುಗಡೆ ಮಾಡಿ, ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಅಸಮಾಧಾನ, ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ, ಬಿಜೆಪಿ ಕಾಲದ 21 ಹಗರಣ ಪಟ್ಟಿ ರಿಲೀಸ್ ಮಾಡಿದ ಸಿದ್ದರಾಮಯ್ಯ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಕಾಂಗ್ರೆಸ್ ಸರ್ಕಾರಕ್ಕೆ ಪ್ರತಿ ದಿನ ಒಂದಲ್ಲ ಒಂದು ಸಂಕಷ್ಟ ಸುತ್ತಿಕೊಳ್ಳುತ್ತಿದೆ. ವಾಲ್ಮೀಕಿ ಹಗರಣ, ಮೂಡಾ ಹಗರಣಗಳ ಸುಳಿಯಲ್ಲಿ ಸಿಲುಕಿರುವ ಸಿದ್ದರಾಮಯ್ಯ ಸರ್ಕಾರಕ್ಕೆ ಇದೀಗ ಮತ್ತೊಂದು ತಲೆನೋವು ಶುರುವಾಗಿದೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಹಲವು ಶಾಸಕರು ಅಸಮಾಧಾನ ಹೊರಹಾಕಿದ್ದಾರೆ. ತಕ್ಷಣವೇ ಅನುದಾನ ಬಿಡುಗಡೆ ಮಾಡುವಂತೆ ಸಚಿವರು ಸೂಚನೆ ನೀಡಲು ಶಾಸಕರು ತಾಕೀಕು ಮಮಾಡಿದ್ದಾರೆ. ಉಚಿತ ಗ್ಯಾರೆಂಟಿಗಿಂತ ಅಭಿವೃದ್ಧಿಯತ್ತ ಗಮನಹರಿಸಬೇಕು ಎಂದು ಸಲಹೆ ನೀಡಿದ್ದಾರೆ. 
 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more