Flag Row: ಈಶ್ವರಪ್ಪ ವಜಾಕ್ಕೆ ಕಾಂಗ್ರೆಸ್ ಅಹೋರಾತ್ರಿ ಧರಣಿ, ಇದಕ್ಕೆಲ್ಲಾ ಬಗ್ಗಲ್ಲ ಎಂದ ಈಶ್ವರಪ್ಪ

Flag Row: ಈಶ್ವರಪ್ಪ ವಜಾಕ್ಕೆ ಕಾಂಗ್ರೆಸ್ ಅಹೋರಾತ್ರಿ ಧರಣಿ, ಇದಕ್ಕೆಲ್ಲಾ ಬಗ್ಗಲ್ಲ ಎಂದ ಈಶ್ವರಪ್ಪ

Published : Feb 18, 2022, 09:36 AM ISTUpdated : Feb 18, 2022, 10:05 AM IST

-ಕೇಸರಿ ಧ್ವಜ ಹೇಳಿಕೆ: ಈಶ್ವರಪ್ಪ ತಲೆದಂಡಕ್ಕೆ ಕಾಂಗ್ರೆಸ್‌ ಪಟ್ಟು, ಜಟಾಪಟಿ

- ಏಕವಚನ, ಅವಾಚ್ಯ ಶಬ್ದಗಳೊಂದಿಗೆ ಸಚಿವ ಈಶ್ವರಪ್ಪ- ಡಿಕೆಶಿ ನಡುವೆ ವಾಗ್ಯುದ್ಧ

- ವಿಧಾನಸಭೆಯಲ್ಲಿ ಪರಸ್ಪರ ಕೈಕೈ ಮಿಲಾಯಿಸಲು ಮುಂದಾದ ಇಬ್ಬರೂ ನಾಯಕರು

ಬೆಂಗಳೂರು (ಫೆ. 18): ನವದೆಹಲಿಯ ಕೆಂಪುಕೋಟೆ ಮೇಲೆ ಕೇಸರಿ ಧ್ವಜ (Flag Row) ಹಾರಿಸುವುದಾಗಿ ಹೇಳುವ ಮೂಲಕ ಸಚಿವ ಕೆ.ಎಸ್‌. ಈಶ್ವರಪ್ಪ (KS Eshwarappa) ಅವರು ರಾಷ್ಟ್ರ ಧ್ವಜಕ್ಕೆ ಅಪಮಾನ ಮಾಡಿದ್ದಾರೆ, ಹೀಗಾಗಿ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಬೇಕು ಹಾಗೂ ದೇಶದ್ರೋಹ ಪ್ರಕರಣ ದಾಖಲಿಸಬೇಕು ಎಂಬ ಬೇಡಿಕೆಯೊಂದಿಗೆ ಕಾಂಗ್ರೆಸ್‌ ಮಂಡಿಸಿದ ಪ್ರಸ್ತಾವ ವಿಧಾನಸಭೆಯಲ್ಲಿ ರಣಾಂಗಣಕ್ಕೆ ಕಾರಣವಾಗಿದೆ.

ಕಾಂಗ್ರೆಸ್‌ ಪಕ್ಷದವರು ಜೀವನ ಪರ್ಯಂತ ಧರಣಿ ಮಾಡಿದರೂ ನಾನು ಕುಗ್ಗುವುದಿಲ್ಲ, ಬಗ್ಗುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಕಡ್ಡಿ ಮುರಿದಂತೆ ಹೇಳಿದ್ದಾರೆ. ಕೇಸರಿ ಧ್ವಜ ಕುರಿತಂತೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಅವರ ಹೇಳಿಕೆಯಲ್ಲಿ ಕಾನೂನಾತ್ಮಕವಾಗಿ ಯಾವುದೇ ಉಲ್ಲಂಘನೆ ಆಗಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Bommai) ಪ್ರತಿಪಾದಿಸಿದ್ದಾರೆ.

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more