ಕನಕಪುರ ತಮ್ಮನಿಗೆ ಬಿಟ್ಟು ಚನ್ನಪಟ್ಟಣ ಉಪ ಚುನಾವಣೆಗೆ ನಿಲ್ತಾರಾ ಡಿಕೆಶಿ?

ಕನಕಪುರ ತಮ್ಮನಿಗೆ ಬಿಟ್ಟು ಚನ್ನಪಟ್ಟಣ ಉಪ ಚುನಾವಣೆಗೆ ನಿಲ್ತಾರಾ ಡಿಕೆಶಿ?

Published : Jun 18, 2024, 11:22 PM IST

ಚನ್ನಪಟ್ಟಣ ಉಪ ಚುನಾವಣೆ ಕಣಕ್ಕೆ ಧುಮುಕಲು ಸಜ್ಜಾದ ಡಿಕೆ ಶಿವಕುಮಾರ್, ಪಟ್ಟು ಬಿಗಿಗೊಳಿಸಲು ಸಜ್ಜಾಗ ಡಿಕೆ ಬ್ರದರ್ಸ್, ರೇಣುಕಾಸ್ವಾಮಿ ಕುಟುಂಬಕ್ಕೆ ನಾಯಕರ ಸಾಂತ್ವನ, ಕಣ್ಣೀರಿಟ್ಟ ಪೋಷಕರು, ದರ್ಶನ್ ಬಚಾವ್ ಮಾಡಲು ನಡೆಯಿತಾ ಪ್ಲಾನ್? ಎಸ್‌ಪಿಪಿ ಬದಲಾಯಿಸಲು ಒತ್ತಡ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಹೆಚ್‌ಡಿ ಕುಮಾರಾಸ್ವಾಮಿ ತಮ್ಮ ಚನ್ನಪಟ್ಟಣ ವಿಧಾನಸಭೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಕಾರಣ ಉಪಚುನಾವಣೆ ಕಾವು ಜೋರಾಗಿದೆ. ಇದೀಗ ಕನಕಪುರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಚನ್ನಪಟ್ಟಣದಿಂದ ಡಿಕೆ ಶಿವಕುಮಾರ್ ಸ್ಪರ್ಧೆಗೆ ತಯಾರಿಗಳು ನಡೆಯುತ್ತಿದೆ ಅನ್ನೋ ಮಾತುಗಳ ಕೇಳಿಬರುತ್ತಿದೆ. ಕನಕಪುರ ಉಪ ಚುನಾವಣೆಯಲ್ಲಿ ಡಿಕೆ ಸುರೇಶ್ ಕಣಕ್ಕಿಳಿಸಿ ತಮ್ಮ ಪಟ್ಟು ಬಿಗಿಗೊಳಿಸಲು ಪ್ಲಾನ್ ನಡೆದಿದೆ ಎಂದು ರಾಜಕೀಯ ಪಡಸಾಲೆಯಲ್ಲಿ ಚರ್ಚೆಯಾಗುತ್ತಿದೆ. ನಾಳೆಯಿಂದ ಚನ್ನಪಟ್ಟಣದ 14ಕ್ಕೂ ಹೆಚ್ಚು ದೇವಸ್ಥಾನಗಳಿಗೆ ಡಿಕೆ ಶಿವಕುಮಾರ್ ಭೇಟಿ ನೀಡಲಿದ್ದಾರೆ.
 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more