ಕನಕಪುರ ತಮ್ಮನಿಗೆ ಬಿಟ್ಟು ಚನ್ನಪಟ್ಟಣ ಉಪ ಚುನಾವಣೆಗೆ ನಿಲ್ತಾರಾ ಡಿಕೆಶಿ?

ಕನಕಪುರ ತಮ್ಮನಿಗೆ ಬಿಟ್ಟು ಚನ್ನಪಟ್ಟಣ ಉಪ ಚುನಾವಣೆಗೆ ನಿಲ್ತಾರಾ ಡಿಕೆಶಿ?

Published : Jun 18, 2024, 11:22 PM IST

ಚನ್ನಪಟ್ಟಣ ಉಪ ಚುನಾವಣೆ ಕಣಕ್ಕೆ ಧುಮುಕಲು ಸಜ್ಜಾದ ಡಿಕೆ ಶಿವಕುಮಾರ್, ಪಟ್ಟು ಬಿಗಿಗೊಳಿಸಲು ಸಜ್ಜಾಗ ಡಿಕೆ ಬ್ರದರ್ಸ್, ರೇಣುಕಾಸ್ವಾಮಿ ಕುಟುಂಬಕ್ಕೆ ನಾಯಕರ ಸಾಂತ್ವನ, ಕಣ್ಣೀರಿಟ್ಟ ಪೋಷಕರು, ದರ್ಶನ್ ಬಚಾವ್ ಮಾಡಲು ನಡೆಯಿತಾ ಪ್ಲಾನ್? ಎಸ್‌ಪಿಪಿ ಬದಲಾಯಿಸಲು ಒತ್ತಡ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಹೆಚ್‌ಡಿ ಕುಮಾರಾಸ್ವಾಮಿ ತಮ್ಮ ಚನ್ನಪಟ್ಟಣ ವಿಧಾನಸಭೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಕಾರಣ ಉಪಚುನಾವಣೆ ಕಾವು ಜೋರಾಗಿದೆ. ಇದೀಗ ಕನಕಪುರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಚನ್ನಪಟ್ಟಣದಿಂದ ಡಿಕೆ ಶಿವಕುಮಾರ್ ಸ್ಪರ್ಧೆಗೆ ತಯಾರಿಗಳು ನಡೆಯುತ್ತಿದೆ ಅನ್ನೋ ಮಾತುಗಳ ಕೇಳಿಬರುತ್ತಿದೆ. ಕನಕಪುರ ಉಪ ಚುನಾವಣೆಯಲ್ಲಿ ಡಿಕೆ ಸುರೇಶ್ ಕಣಕ್ಕಿಳಿಸಿ ತಮ್ಮ ಪಟ್ಟು ಬಿಗಿಗೊಳಿಸಲು ಪ್ಲಾನ್ ನಡೆದಿದೆ ಎಂದು ರಾಜಕೀಯ ಪಡಸಾಲೆಯಲ್ಲಿ ಚರ್ಚೆಯಾಗುತ್ತಿದೆ. ನಾಳೆಯಿಂದ ಚನ್ನಪಟ್ಟಣದ 14ಕ್ಕೂ ಹೆಚ್ಚು ದೇವಸ್ಥಾನಗಳಿಗೆ ಡಿಕೆ ಶಿವಕುಮಾರ್ ಭೇಟಿ ನೀಡಲಿದ್ದಾರೆ.
 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more